ಬ್ರೇಕಿಂಗ್ ನ್ಯೂಸ್
12-02-23 03:03 pm HK News Desk ಕರ್ನಾಟಕ
ಬೆಂಗಳೂರು, ಫೆ.12: ಕಾಂತಾರ ಸಿನೆಮಾ ಅನುಕರಿಸಿ ದೈವದ ವೇಷ ಧರಿಸುವುದು, ವೇದಿಕೆ ಕಾರ್ಯಕ್ರಮಗಳಲ್ಲಿ ನೃತ್ಯ ಮಾಡಿ ದೈವಕ್ಕೆ ಅಪಹಾಸ್ಯ ಮಾಡುವುದು ಹೆಚ್ಚುತ್ತಿದೆ. ನಗರದ ಖಾಸಗಿ ಕಾಲೇಜೊಂದರಲ್ಲಿ ಪಂಜುರ್ಲಿ ದೈವದ ವೇಷ ಧರಿಸಿ ನರ್ತಿಸುತ್ತಿದ್ದ ವಿದ್ಯಾರ್ಥಿ ಮೇಲೆ ದೈವ ಆವಾಹನೆ ಆಗಿರುವ ಘಟನೆ ನಡೆದಿದ್ದು ಅಲ್ಲಿದ್ದವರು ಶಾಕ್ ಆಗಿದ್ದಾರೆ.

ಬೆಂಗಳೂರಿನ ಗಾಯತ್ರಿ ನಗರದಲ್ಲಿರುವ ಹೊಂಬೇಗೌಡ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಸಂಜೆ ಘಟನೆ ನಡೆದಿದೆ. ದ್ವೀತಿಯ ಪಿಯುಸಿ ವಿದ್ಯಾರ್ಥಿ ವಿಶಾಲ್, ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದೈವದ ವೇಷ ಧರಿಸಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದ. ಕಾಂತಾರ ಸಿನಿಮಾದ ರೀತಿಯಲ್ಲೇ ಪಂಜುರ್ಲಿ ದೈವದ ವೇಷ ಧರಿಸಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದಾಗ ದೈವ ಆವಾಹನೆಯಾಗಿದೆ ಎನ್ನಲಾಗುತ್ತಿದ್ದು ವೇದಿಕೆ ಮೇಲಿಂದ ಕೆಳಗೆ ಹಾರಿ ಆವೇಶಕ್ಕೊಳಗಾಗಿದ್ದಾನೆ. ಕೂಡಲೇ ಎಚ್ಚೆತ್ತ ಕಾಲೇಜು ಸಿಬಂದಿ ಹಾಡನ್ನು ನಿಲ್ಲಿಸಿದ್ದಾರೆ. ವಿದ್ಯಾರ್ಥಿಯನ್ನು ಹಿಡಿದು ಸಮಾಧಾನಪಡಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ.
ಹಾಡು ನಿಲ್ಲಿಸಿದರೂ, ವಿಶಾಲ್ ಆರ್ಭಟ ನೋಡಿದ ಪೋಷಕರು, ಕಾಲೇಜು ಸಿಬಂದಿ ದಂಗಾಗಿದ್ದಾರೆ. ಕಾಂತಾರ ಸಿನಿಮಾ ಬಂದ ಬಳಿಕ ಎಲ್ಲೆಲ್ಲೋ ದೈವದ ವೇಷ ಧರಿಸಿ ಕುಣಿಯುವುದನ್ನು ಮಾಡುತ್ತಾರೆ. ಕಾಲೇಜಿನ ವೇದಿಕೆಗಳಲ್ಲಿ ಭೂತ ನರ್ತನ ಸಾಮಾನ್ಯ ಎನ್ನುವಂತಾಗಿದೆ. ವಿದ್ಯಾರ್ಥಿಯ ಮೈಮೇಲೆ ಆವೇಶ ಬಂದಿರುವುದು ದೈವದ ಬಗ್ಗೆ ಅಪಹಾಸ್ಯ ಮಾಡುವವರಿಗೆ ಪಾಠ ಕಲಿಸಿರಬಹುದು.
College Student possessed by Panjurli Daiva in Bangalore after imitating like kantara
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 09:30 pm
HK News Staffer
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm