ಬ್ರೇಕಿಂಗ್ ನ್ಯೂಸ್
12-02-23 04:59 pm HK News Desk ಕರ್ನಾಟಕ
ಶಿವಮೊಗ್ಗ, ಫೆ.12: ಶಿವಮೊಗ್ಗದಲ್ಲಿ ನಿರ್ಮಿಸಲಾದ ಹೊಸ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರಿಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಇಂದು ನಗರದಲ್ಲಿ ಮಾತನಾಡಿದ ಅವರು, ಫೆಬ್ರವರಿ 27 ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ಮೋದಿ ಬರುವುದು ನಿಶ್ಚಯವಾಗಿದೆ. ಪ್ರಧಾನಿ ಕೂಡ ಒಪ್ಪಿಕೊಂಡಿದ್ದಾರೆ. ಆ ದಿನ ದೇಶದ ಶ್ರೇಷ್ಠ ಕವಿ, ಜ್ಞಾನಪೀಠ ಪುರಸ್ಕೃತ ಕುವೆಂಪು ಹೆಸರನ್ನು ಇಡಬೇಕು ಎಂದು ನಿರ್ಧರಿಸಲಾಗಿದೆ. ನಾಳೆ ನಡೆಯಲಿರುವ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸುತ್ತೇನೆ. ಅಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಾಗುವುದು. ಪ್ರಧಾನಿಯವರೇ ಈ ಹೆಸರನ್ನು ಘೋಷಣೆ ಮಾಡಬೇಕು ಎಂಬುದು ನನ್ನ ಅಪೇಕ್ಷೆಯಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ರಾಜ್ಯ ಸರ್ಕಾರ ನನ್ನ ಹೆಸರಿಡಲು ನಿರ್ಧರಿಸಿತ್ತು. ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೂಡ ಆಗಿದೆ. ಆದ್ರೆ ತಮ್ಮ ಹೆಸರಿಡದಂತೆ ಸಿಎಂ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ನಾನು ಮನವಿ ಮಾಡಿದ್ದೆ. ಆದರು ನನ್ನ ಹೆಸರನ್ನ ಸಿಎಂ ಬೊಮ್ಮಾಯಿ ಕೇಂದ್ರಕ್ಕೆ ಕಳಿಸಿದ್ದರು.
ಹೀಗಾಗಿ ಹಲವು ದಿನಗಳಿಂದ ವಿಮಾನ ನಿಲ್ದಾಣದ ಹೆಸರು ಚರ್ಚೆಗೆ ಬಂದು ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿತ್ತು. ಕೆಲ ಗಣ್ಯರ ಹೆಸರು ಕೂಡ ಕೇಳಿ ಬಂದಿದ್ದವು. ಇದರಲ್ಲಿ ಮಾಜಿ ಸಿಎಂ ಬಂಗಾರಪ್ಪ, ಯಡಿಯೂರಪ್ಪ ಹೆಸರು ಮುಂಚೂಣಿಯಲ್ಲಿದ್ದವು.
The State government will send a proposal to the Centre to name Shivamogga airport after poet and the first Kannadiga to get the Jnanapeetha award, Kuvempu, said former Chief Minister B. S. Yediyurappa in Shivamogga on Sunday. Speaking to presspersons, Mr. Yediyurappa said he would move the motion proposing Kuvempu’s.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm