ಬ್ರೇಕಿಂಗ್ ನ್ಯೂಸ್
13-02-23 10:08 pm Bangalore Correspondent ಕರ್ನಾಟಕ
ಬೆಂಗಳೂರು,ಫೆ.13 : ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಎಂ.ಪಿ.ಕುಮಾರಸ್ವಾಮಿ ಅವರು ಹೂವಪ್ಪಗೌಡ ಎಂಬುವವರಿಂದ 1.35 ಕೋಟಿ ರೂಪಾಯಿ ಸಾಲ ಪಡೆದಿದ್ದರು. ಈ ಹಣ ಪಾವತಿ ಸಂಬಂಧ ಶಾಸಕ ಕುಮಾರಸ್ವಾಮಿ ಅವರು ಹೂವಪ್ಪಗೌಡ ಅವರಿಗೆ ನೀಡಿದ್ದ 8 ಚೆಕ್ ಗಳು ಸಹ ಬೌನ್ಸ್ ಆಗಿತ್ತು. ಈ ಸಂಬಂಧ ಹೂವಪ್ಪಗೌಡ ಅವರು ಕುಮಾರಸ್ವಾಮಿ ವಿರುದ್ಧ ನ್ಯಾಯಾಲಯದಲ್ಲಿ 8 ಕೇಸ್ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಪ್ರೀತ್ ಅವರು, ಆರೋಪಿ ಶಾಸಕರಿಗೆ 8 ಕೇಸ್ ಗಳಲ್ಲಿ ತಲಾ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ್ದಾರೆ.
ಸಾಲ ಮರುಪಾವತಿ ಮಾಡದಿದ್ದಲ್ಲಿ ತಲಾ 6 ತಿಂಗಳು ಒಟ್ಟು 4 ವರ್ಷ ಜೈಲು ಶಿಕ್ಷೆ ಅನುಭವಿಸುವಂತೆ ಶಿಕ್ಷೆ ಪ್ರಕಟಿಸಲಾಗಿದೆ.
BJP MLA from Mudigere, M.P. Kumaraswamy was reportedly convicted in a cheque bounce case by a special court for people’s representatives on Monday.
Kumaraswamy had borrowed Rs 1.35 crore from Hoovappa Gowda and had furnished 8 cheques for its repayment. However, these cheques had bounced, following which Goda filed a court case.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 05:41 pm
HK News Staffer
ದ.ಕ. - ಉಡುಪಿ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್ಪಿಜಿ ಸ...
13-03-26 01:51 pm
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm