ಬ್ರೇಕಿಂಗ್ ನ್ಯೂಸ್
13-02-23 10:24 pm HK News Desk ಕರ್ನಾಟಕ
ಕೋಲಾರ, ಫೆ.13: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, 10 ಲಕ್ಷದ ವರೆಗಿನ ಸಾಲ 20 ಲಕ್ಷಕ್ಕೆ ಏರಿಕೆ ಮಾಡಲಾಗುವುದು. ರೈತರ ಬಡ್ಡಿ ರಹಿತ ಸಾಲವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಹಿಳಾ ಸಂಘಗಳ ಸಾಲವನ್ನು 50 ಸಾವಿರದಿಂದ 1 ಲಕ್ಷಕ್ಕೆ ಏರಿಸುತ್ತೇವೆ. ಕೋಲಾರದ ಎಪಿಎಂಸಿ ಗೆ 100 ಎಕರೆ ಜಾಗ ಮಂಜೂರು ಮಾಡಲಾಗುವುದು. ಟೊಮ್ಯಾಟೋ, ಮಾವು ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ತೇವೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ವಾಪಸ್ ಪಡೆದುಕೊಳ್ಳಲು ಕ್ರಮ ತೆಗೆದುಕೊಳ್ಳಲಾಗುವುದು.
ಹಾಲಿನ ಪ್ರೋತ್ಸಾಹ ಧನ 6 ರೂಪಾಯಿ ಏರಿಕೆ. ಕೆಸಿ ವ್ಯಾಲಿ ಮೂರನೇ ಹಂತದ ಶುದ್ದೀಕರಣಕ್ಕೆ ಚಾಲನೆ. ಕುಡಿಯುವ ನೀರಿನ ಉದ್ದೇಶದ ಎತ್ತಿನ ಹೊಳೆ ಯೋಜನೆ ಎರಡು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಬಿಜೆಪಿ ಸರ್ಕಾರ 40 % ಕಮಿಷನ್ ಆಸೆಗೆ ಏಳು ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಕೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮತ್ತೆ ಹತ್ತು ಕೆಜಿ ಅಕ್ಕಿಯನ್ನ ಕೊಡುತ್ತೇವೆ. ನೀವೆಲ್ಲಾ ಆಶೀರ್ವಾದ ಮಾಡಿದ್ರೆ ನಾನು ಕೋಲಾರದಿಂದ ಸ್ಪರ್ಧೆ ಮಾಡುತ್ತೇನೆ ಎಂದರು ಸಿದ್ದರಾಮಯ್ಯ.
ಬಿಜೆಪಿಯವ್ರು ಮಹಿಳೆಯರ, ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಾರೆ. ಮಾತು ಮಾತ್ರ ಸಬ್ ಕಾ ಸಾಥ್, ಸಬ್ ವಿಕಾಸ್. ಮಹಿಳೆಯರು, ಬಡವರ ಪರವಾಗಿ ಯಾವುದೇ ಯೋಜನೆ ಮಾಡಿಲ್ಲ ಎಂದು ಮೂದಲಿಸಿದರು. ಕೋಲಾರ ಜಿಲ್ಲೆಯಲ್ಲಿ ನಿಮ್ಮ ಪರವಾಗಿರುವವರನ್ನ ಗುರುತಿಸಿ ಆಯ್ಕೆ ಮಾಡಿ. ಕೋಲಾರ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡಿ ಅಂತಾ ಮನವಿ ಮಾಡಿದರು.
Speaking at the rally, Siddaramaiah said, "If our government comes to power, we will waive the loans of women who pay the instalment properly. We will extend the interest-free loan up to Rs 5 lakh. "We are discussing giving loans up to Rs 20 lakh at 3 per cent rate. This conference is limited to Kolar constituency.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm