ಬ್ರೇಕಿಂಗ್ ನ್ಯೂಸ್
13-02-23 10:24 pm HK News Desk ಕರ್ನಾಟಕ
ಕೋಲಾರ, ಫೆ.13: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, 10 ಲಕ್ಷದ ವರೆಗಿನ ಸಾಲ 20 ಲಕ್ಷಕ್ಕೆ ಏರಿಕೆ ಮಾಡಲಾಗುವುದು. ರೈತರ ಬಡ್ಡಿ ರಹಿತ ಸಾಲವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಹಿಳಾ ಸಂಘಗಳ ಸಾಲವನ್ನು 50 ಸಾವಿರದಿಂದ 1 ಲಕ್ಷಕ್ಕೆ ಏರಿಸುತ್ತೇವೆ. ಕೋಲಾರದ ಎಪಿಎಂಸಿ ಗೆ 100 ಎಕರೆ ಜಾಗ ಮಂಜೂರು ಮಾಡಲಾಗುವುದು. ಟೊಮ್ಯಾಟೋ, ಮಾವು ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ತೇವೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ವಾಪಸ್ ಪಡೆದುಕೊಳ್ಳಲು ಕ್ರಮ ತೆಗೆದುಕೊಳ್ಳಲಾಗುವುದು.
ಹಾಲಿನ ಪ್ರೋತ್ಸಾಹ ಧನ 6 ರೂಪಾಯಿ ಏರಿಕೆ. ಕೆಸಿ ವ್ಯಾಲಿ ಮೂರನೇ ಹಂತದ ಶುದ್ದೀಕರಣಕ್ಕೆ ಚಾಲನೆ. ಕುಡಿಯುವ ನೀರಿನ ಉದ್ದೇಶದ ಎತ್ತಿನ ಹೊಳೆ ಯೋಜನೆ ಎರಡು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಬಿಜೆಪಿ ಸರ್ಕಾರ 40 % ಕಮಿಷನ್ ಆಸೆಗೆ ಏಳು ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಕೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮತ್ತೆ ಹತ್ತು ಕೆಜಿ ಅಕ್ಕಿಯನ್ನ ಕೊಡುತ್ತೇವೆ. ನೀವೆಲ್ಲಾ ಆಶೀರ್ವಾದ ಮಾಡಿದ್ರೆ ನಾನು ಕೋಲಾರದಿಂದ ಸ್ಪರ್ಧೆ ಮಾಡುತ್ತೇನೆ ಎಂದರು ಸಿದ್ದರಾಮಯ್ಯ.
ಬಿಜೆಪಿಯವ್ರು ಮಹಿಳೆಯರ, ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಾರೆ. ಮಾತು ಮಾತ್ರ ಸಬ್ ಕಾ ಸಾಥ್, ಸಬ್ ವಿಕಾಸ್. ಮಹಿಳೆಯರು, ಬಡವರ ಪರವಾಗಿ ಯಾವುದೇ ಯೋಜನೆ ಮಾಡಿಲ್ಲ ಎಂದು ಮೂದಲಿಸಿದರು. ಕೋಲಾರ ಜಿಲ್ಲೆಯಲ್ಲಿ ನಿಮ್ಮ ಪರವಾಗಿರುವವರನ್ನ ಗುರುತಿಸಿ ಆಯ್ಕೆ ಮಾಡಿ. ಕೋಲಾರ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡಿ ಅಂತಾ ಮನವಿ ಮಾಡಿದರು.
Speaking at the rally, Siddaramaiah said, "If our government comes to power, we will waive the loans of women who pay the instalment properly. We will extend the interest-free loan up to Rs 5 lakh. "We are discussing giving loans up to Rs 20 lakh at 3 per cent rate. This conference is limited to Kolar constituency.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 09:30 pm
HK News Staffer
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm