ಬ್ರೇಕಿಂಗ್ ನ್ಯೂಸ್
13-02-23 10:35 pm HK News Desk ಕರ್ನಾಟಕ
ಕೂಡ್ಲಿಗಿ, ಫೆ.13: ರಾಜ್ಯದಲ್ಲಿ ಬಂಡೆ ಉರುಳುತ್ತೆ, ಹುಲಿಯಾ ಕಾಡಲ್ಲಿರುತ್ತೆ. ಆ ಮೂಲಕ ಕಾಂಗ್ರೆಸ್ ನಿರ್ನಾಮ ಆಗಿ 2023ರಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಚಂದ್ರಶೇಖರ ಆಜಾದ್ ರಂಗಮಂದಿರದಲ್ಲಿ ವಿಜಯ ಸಂಕಲ್ಪ ಯಾತ್ರೆಯ ನಿಮಿತ್ತ ಸೋಮವಾರ ಆಯೋಜಿಸದ್ದ ಬಿಜೆಪಿ ಪೇಜ್ ಪ್ರಮುಖರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಮುಂಬರುವ ಚುನಾವಣೆಯಲ್ಲಿ ಬಿಜೆಪಿಯ 155ಕ್ಕೂ ಹೆಚ್ಚು ಶಾಸಕರು ಗೆಲ್ಲುವುದು ಖಚಿತವಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರೈತರು ಮತ್ತು ನೇಕಾರರ ಸಾಲ ಮನ್ನಾ ಮಾಡಿದ್ದಲ್ಲದೆ, ಕೋವಿಡ್ ನಿಭಾಯಿಸಿದ ಪರಿ ಅನನ್ಯ. ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ರೈತ ವಿದ್ಯಾನಿಧಿ ಯೋಜನೆ ಮೂಲಕ 11 ಲಕ್ಷ ವಿದ್ಯಾರ್ಥಿಗಳಿಗೆ ಉತ್ತೇಜನ, ಎಸ್ಸಿ, ಎಸ್ಟಿ ಮೀಸಲು ಹೆಚ್ಚಳ ಸೇರಿ ಉತ್ತಮ ಆಡಳಿತ ನಡೆಸುತ್ತಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯವೈಖರಿಯನ್ನು ಜಗತ್ತೇ ಕೊಂಡಾಡುತ್ತಿದೆ. ಕಾಶಿ, ಅಮರನಾಥ, ಅಯೋಧ್ಯೆ, ಕೇದಾರಗಳಂಥ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಯಾಗಿದೆ. ಕಿಸಾನ್ ಸಮ್ಮಾನ್, ಉಜ್ವಲಾ ಸೇರಿ ನಾನಾ ಯೋಜನೆಗಳ ಮೂಲಕ ರೈತರು ಹಾಗೂ ಎಲ್ಲಾ ವರ್ಗದವರಿಗೆ ಅನುಕೂಲವಾಗಿದೆ ಎಂದರು.
No doubt BJP will be back to power in coming election, Siddu and Dk to go home says Nalin Kateel.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm