ಬ್ರೇಕಿಂಗ್ ನ್ಯೂಸ್
13-02-23 10:35 pm HK News Desk ಕರ್ನಾಟಕ
ಕೂಡ್ಲಿಗಿ, ಫೆ.13: ರಾಜ್ಯದಲ್ಲಿ ಬಂಡೆ ಉರುಳುತ್ತೆ, ಹುಲಿಯಾ ಕಾಡಲ್ಲಿರುತ್ತೆ. ಆ ಮೂಲಕ ಕಾಂಗ್ರೆಸ್ ನಿರ್ನಾಮ ಆಗಿ 2023ರಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಚಂದ್ರಶೇಖರ ಆಜಾದ್ ರಂಗಮಂದಿರದಲ್ಲಿ ವಿಜಯ ಸಂಕಲ್ಪ ಯಾತ್ರೆಯ ನಿಮಿತ್ತ ಸೋಮವಾರ ಆಯೋಜಿಸದ್ದ ಬಿಜೆಪಿ ಪೇಜ್ ಪ್ರಮುಖರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಮುಂಬರುವ ಚುನಾವಣೆಯಲ್ಲಿ ಬಿಜೆಪಿಯ 155ಕ್ಕೂ ಹೆಚ್ಚು ಶಾಸಕರು ಗೆಲ್ಲುವುದು ಖಚಿತವಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರೈತರು ಮತ್ತು ನೇಕಾರರ ಸಾಲ ಮನ್ನಾ ಮಾಡಿದ್ದಲ್ಲದೆ, ಕೋವಿಡ್ ನಿಭಾಯಿಸಿದ ಪರಿ ಅನನ್ಯ. ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ರೈತ ವಿದ್ಯಾನಿಧಿ ಯೋಜನೆ ಮೂಲಕ 11 ಲಕ್ಷ ವಿದ್ಯಾರ್ಥಿಗಳಿಗೆ ಉತ್ತೇಜನ, ಎಸ್ಸಿ, ಎಸ್ಟಿ ಮೀಸಲು ಹೆಚ್ಚಳ ಸೇರಿ ಉತ್ತಮ ಆಡಳಿತ ನಡೆಸುತ್ತಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯವೈಖರಿಯನ್ನು ಜಗತ್ತೇ ಕೊಂಡಾಡುತ್ತಿದೆ. ಕಾಶಿ, ಅಮರನಾಥ, ಅಯೋಧ್ಯೆ, ಕೇದಾರಗಳಂಥ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಯಾಗಿದೆ. ಕಿಸಾನ್ ಸಮ್ಮಾನ್, ಉಜ್ವಲಾ ಸೇರಿ ನಾನಾ ಯೋಜನೆಗಳ ಮೂಲಕ ರೈತರು ಹಾಗೂ ಎಲ್ಲಾ ವರ್ಗದವರಿಗೆ ಅನುಕೂಲವಾಗಿದೆ ಎಂದರು.
No doubt BJP will be back to power in coming election, Siddu and Dk to go home says Nalin Kateel.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 02:56 pm
HK News Staffer
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm