ಬ್ರೇಕಿಂಗ್ ನ್ಯೂಸ್
13-02-23 10:35 pm HK News Desk ಕರ್ನಾಟಕ
ಕೂಡ್ಲಿಗಿ, ಫೆ.13: ರಾಜ್ಯದಲ್ಲಿ ಬಂಡೆ ಉರುಳುತ್ತೆ, ಹುಲಿಯಾ ಕಾಡಲ್ಲಿರುತ್ತೆ. ಆ ಮೂಲಕ ಕಾಂಗ್ರೆಸ್ ನಿರ್ನಾಮ ಆಗಿ 2023ರಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಚಂದ್ರಶೇಖರ ಆಜಾದ್ ರಂಗಮಂದಿರದಲ್ಲಿ ವಿಜಯ ಸಂಕಲ್ಪ ಯಾತ್ರೆಯ ನಿಮಿತ್ತ ಸೋಮವಾರ ಆಯೋಜಿಸದ್ದ ಬಿಜೆಪಿ ಪೇಜ್ ಪ್ರಮುಖರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಮುಂಬರುವ ಚುನಾವಣೆಯಲ್ಲಿ ಬಿಜೆಪಿಯ 155ಕ್ಕೂ ಹೆಚ್ಚು ಶಾಸಕರು ಗೆಲ್ಲುವುದು ಖಚಿತವಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರೈತರು ಮತ್ತು ನೇಕಾರರ ಸಾಲ ಮನ್ನಾ ಮಾಡಿದ್ದಲ್ಲದೆ, ಕೋವಿಡ್ ನಿಭಾಯಿಸಿದ ಪರಿ ಅನನ್ಯ. ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ರೈತ ವಿದ್ಯಾನಿಧಿ ಯೋಜನೆ ಮೂಲಕ 11 ಲಕ್ಷ ವಿದ್ಯಾರ್ಥಿಗಳಿಗೆ ಉತ್ತೇಜನ, ಎಸ್ಸಿ, ಎಸ್ಟಿ ಮೀಸಲು ಹೆಚ್ಚಳ ಸೇರಿ ಉತ್ತಮ ಆಡಳಿತ ನಡೆಸುತ್ತಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯವೈಖರಿಯನ್ನು ಜಗತ್ತೇ ಕೊಂಡಾಡುತ್ತಿದೆ. ಕಾಶಿ, ಅಮರನಾಥ, ಅಯೋಧ್ಯೆ, ಕೇದಾರಗಳಂಥ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಯಾಗಿದೆ. ಕಿಸಾನ್ ಸಮ್ಮಾನ್, ಉಜ್ವಲಾ ಸೇರಿ ನಾನಾ ಯೋಜನೆಗಳ ಮೂಲಕ ರೈತರು ಹಾಗೂ ಎಲ್ಲಾ ವರ್ಗದವರಿಗೆ ಅನುಕೂಲವಾಗಿದೆ ಎಂದರು.
No doubt BJP will be back to power in coming election, Siddu and Dk to go home says Nalin Kateel.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm