ಬ್ರೇಕಿಂಗ್ ನ್ಯೂಸ್
13-02-23 10:48 pm HK News Desk ಕರ್ನಾಟಕ
ಬೆಳಗಾವಿ, ಫೆ.13 : ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟೆ ಅವರ ಪತಿ ಜಾಫರ್ ಫೀರ್ಜಾದೆ(39) ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಜಮ್ ನಗರದ ನಿವಾಸದಲ್ಲಿ ಜಾಫರ್ ಫೀರ್ಜಾದೆ ಸೋಮವಾರ ಮಧ್ಯಾಹ್ನ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಜಾಫರ್ ಬೆಳಗಾವಿಯ ಡಿಟಿಐನಲ್ಲಿ ಎಫ್ಡಿಎ ತರಬೇತಿಯಲ್ಲಿದ್ದರು. ಹಿಡಕಲ್ ಡ್ಯಾಂ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ KAS ಅಧಿಕಾರಿ ರೇಷ್ಮಾ
ತಾಳಿಕೋಟೆ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು.

ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಜಾಫರ್ ಸಾವು ಹಲವು ಅನುಮಾನಕ್ಕೆ ಕಾರಣವಾಗಿದೆ.
ರೇಷ್ಮಾ ತಾಳಿಕೋಟಿ ಅವರು ಈ ಹಿಂದೆ ಹುಕ್ಕೇರಿ, ಖಾನಾಪುರ ಸೇರಿದಂತೆ ವಿವಿಧೆಡೆ ತಹಸೀಲ್ದಾರ್ ಆಗಿ ಕಾರ್ಯ ನಿರ್ವಹಿಸಿದ್ದರು. ಪತಿ ಜಾಫರ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಎಫ್ ಡಿಎ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೆಲವು ತಿಂಗಳಿನಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸೋಮವಾರ ಮಧ್ಯಾಹ್ನ ಸಹೋದರನ ಮನೆಯಲ್ಲಿ ಸಾವಿಗೆ ಶರಣಾಗಿದ್ದಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 09:30 pm
HK News Staffer
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm