ಬ್ರೇಕಿಂಗ್ ನ್ಯೂಸ್
14-02-23 04:30 pm HK News Desk ಕರ್ನಾಟಕ
ತುಮಕೂರು, ಫೆ.14 : ಅನುಮಾನಾಸ್ಪದ ರೀತಿಯಲ್ಲಿ ಹುಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಅಂಕಸಂದ್ರ ಮೀಸಲು ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ತುಮಕೂರು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಹುಲಿ ಸಾವನ್ನಪ್ಪಿರುವುದು ಪತ್ತೆಯಾಗಿದ್ದು, ಇದುವರೆಗೂ ಜಿಲ್ಲೆಯಲ್ಲಿ ಹುಲಿಯ ಸುಳಿವು ಇರಲಿಲ್ಲ. ಇದೀಗ ಹುಲಿಯ ಮೃತ ದೇಹ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿದೆ.
ಇಂದು ಮುಂಜಾನೆ ಚಿಕ್ಕಹೆಗಡೇಹಳ್ಳಿ ಗ್ರಾಮದ ವಾಸಿಯೊಬ್ಬರು ಬಹಿರ್ದೆಸೆಗೆ ಹೋಗಿದ್ದ ಸಂದರ್ಭದಲ್ಲಿ ಹುಲಿ ಸಾವನಪ್ಪಿರುವುದು ಗೊತ್ತಾಗಿದೆ. ಕೂಡಲೇ ಸ್ಥಳೀಯರು ಗುಬ್ಬಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಹುಲಿಯನ್ನು ಪರಿಶೀಲಿಸಿದ್ದಾರೆ. ಹುಲಿಯ ಮೈ ಮೇಲೆ ಯಾವುದೇ ಗಾಯ ಅಥವಾ ಹೊಡೆತ ಬಿದ್ದಿರುವ ಗುರುತುಗಳು ಪತ್ತೆಯಾಗಿಲ್ಲ. ಹೀಗಾಗಿ ಹುಲಿ ಸಾವಿನ ರಹಸ್ಯ ಭೇದಿಸಲು ತನಿಖೆ ಮುಂದುವರೆಸಿದ್ದಾರೆ.
ಭದ್ರಾ ಅಭಯಾರಣ್ಯದಿಂದ ವೈದ್ಯ ತಂಡ ಆಗಮಿಸುತ್ತಿದ್ದು, ಹುಲಿ ದೇಹದ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ. ಇನ್ನು, ಚೇಳೂರು ಪೊಲೀಸರು ಹಾಗೂ ಶಿರಾ ಡಿವೈಎಸ್ಪಿ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
The incident in which a tiger died in a suspicious manner took place in Anksandra reserve forest area of Gubbi taluk of Tumkur district. This is the first time that a tiger has been found dead in Tumkur district, till now there was no trace of a tiger in the district. Now the discovery of the dead body of the tiger has given rise to many doubts.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm