ಬ್ರೇಕಿಂಗ್ ನ್ಯೂಸ್
14-02-23 04:30 pm HK News Desk ಕರ್ನಾಟಕ
ತುಮಕೂರು, ಫೆ.14 : ಅನುಮಾನಾಸ್ಪದ ರೀತಿಯಲ್ಲಿ ಹುಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಅಂಕಸಂದ್ರ ಮೀಸಲು ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ತುಮಕೂರು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಹುಲಿ ಸಾವನ್ನಪ್ಪಿರುವುದು ಪತ್ತೆಯಾಗಿದ್ದು, ಇದುವರೆಗೂ ಜಿಲ್ಲೆಯಲ್ಲಿ ಹುಲಿಯ ಸುಳಿವು ಇರಲಿಲ್ಲ. ಇದೀಗ ಹುಲಿಯ ಮೃತ ದೇಹ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿದೆ.
ಇಂದು ಮುಂಜಾನೆ ಚಿಕ್ಕಹೆಗಡೇಹಳ್ಳಿ ಗ್ರಾಮದ ವಾಸಿಯೊಬ್ಬರು ಬಹಿರ್ದೆಸೆಗೆ ಹೋಗಿದ್ದ ಸಂದರ್ಭದಲ್ಲಿ ಹುಲಿ ಸಾವನಪ್ಪಿರುವುದು ಗೊತ್ತಾಗಿದೆ. ಕೂಡಲೇ ಸ್ಥಳೀಯರು ಗುಬ್ಬಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಹುಲಿಯನ್ನು ಪರಿಶೀಲಿಸಿದ್ದಾರೆ. ಹುಲಿಯ ಮೈ ಮೇಲೆ ಯಾವುದೇ ಗಾಯ ಅಥವಾ ಹೊಡೆತ ಬಿದ್ದಿರುವ ಗುರುತುಗಳು ಪತ್ತೆಯಾಗಿಲ್ಲ. ಹೀಗಾಗಿ ಹುಲಿ ಸಾವಿನ ರಹಸ್ಯ ಭೇದಿಸಲು ತನಿಖೆ ಮುಂದುವರೆಸಿದ್ದಾರೆ.
ಭದ್ರಾ ಅಭಯಾರಣ್ಯದಿಂದ ವೈದ್ಯ ತಂಡ ಆಗಮಿಸುತ್ತಿದ್ದು, ಹುಲಿ ದೇಹದ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ. ಇನ್ನು, ಚೇಳೂರು ಪೊಲೀಸರು ಹಾಗೂ ಶಿರಾ ಡಿವೈಎಸ್ಪಿ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
The incident in which a tiger died in a suspicious manner took place in Anksandra reserve forest area of Gubbi taluk of Tumkur district. This is the first time that a tiger has been found dead in Tumkur district, till now there was no trace of a tiger in the district. Now the discovery of the dead body of the tiger has given rise to many doubts.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm