ಬ್ರೇಕಿಂಗ್ ನ್ಯೂಸ್
14-02-23 08:33 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.14: ಚಿಕ್ಕಮಗಳೂರು ಮೂಲದ ಶಾನ್ ಡಿಸೋಜ ಬಿಲ್ ಕ್ಲಿಂಟನ್ ಫೌಂಡೇಶನ್ ಕೊಡಮಾಡುವ ಗ್ಲೋಬಲ್ ಇನೀಶಿಯೇಟಿವ್ ಅವಾರ್ಡ್ ಸ್ಕಾಲರ್ ಶಿಪ್ ಗೆ ಆಯ್ಕೆಯಾಗಿದ್ದಾರೆ. ಕೊಂಕಣಿ ಮಾತನಾಡುವ ವ್ಯಕ್ತಿ ಇದೇ ಮೊದಲ ಬಾರಿ ಈ ಅವಾರ್ಡ್ ಪಡೆದಿದ್ದಾರೆ.
ಶಾನ್ ಡಿಸೋಜ ನಿಕೋಲಸ್ ಸೋಶಿಯಲ್ ವೆಲ್ಫೇರ್ ಸೊಸೈಟಿ ಸಂಸ್ಥೆಯ ಸಹ ಪ್ರವರ್ತಕ. ಶಾನ್ ಡಿಸೋಜ ಅವರ ಅಜ್ಜ ನಿಕೋಲಸ್ ಡಿಸೋಜ ಚಿಕ್ಕಮಗಳೂರು ನಗರ ಪಂಚಾಯತಿನಲ್ಲಿ ಮೊದಲ ಅಧ್ಯಕ್ಷರಾಗಿದ್ದರು. ಸಾಮಾಜಿಕ ಬದಲಾವಣೆಯಲ್ಲಿ ಗುಣಾತ್ಮಕ ಮಾದರಿಗಳ ಬಗ್ಗೆ ವಿಶೇಷ ಸಾಧನೆ ಮಾಡಲು ತೊಡಗುವ ವ್ಯಕ್ತಿ ಅಥವಾ ಸಂಸ್ಥೆಗಳನ್ನು ಈ ಸ್ಕಾಲರ್ ಶಿಪ್ ಗೆ ಆಯ್ಕೆ ಮಾಡಲಾಗುತ್ತದೆ.
ಶಾನ್ ಡಿಸೋಜ ಜಾಗತಿಕ ಮಟ್ಟದಲ್ಲಿ ಇತರ 800 ಮಂದಿಯ ಜೊತೆಗೆ ಈ ಸ್ಕಾಲರ್ಶಿಪ್ ಗಿಟ್ಟಿಸಲು ಪೈಪೋಟಿ ನಡೆಸಿದ್ದರು. 2025ರ ವೇಳೆಗೆ ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಗ್ರಾಮಾಂತರ ಭಾಗದ ವಿದ್ಯಾರ್ಥಿಗಳು ಮತ್ತು ಯುವಜನರ ಮಾನಸಿಕ ಆರೋಗ್ಯ ಹೆಚ್ಚಿಸುವ ಕುರಿತ ವರದಿಯನ್ನು ತಯಾರಿಸಲು ಮುಂದಾಗಿರುವ ಶಾನ್ ಡಿಸೋಜ ಅವರಿಗೆ ಬಿಲ್ ಕ್ಲಿಂಟನ್ ಫೌಂಡೇಶನ್ನಿಂದ ಒಂದು ವರ್ಷದ ಅವಧಿಯ ಸ್ಕಾಲರ್ ಶಿಪ್ ಸಿಗಲಿದೆ.
Co-founder of NSWS (Nicholas Social Welfare Society) Shaun D’Souza is selected for the scholarship of Global Initiative Award given by Bill Clinton Foundation, according to Newsmeter.in. This is for the first time that a Konkani speaking youth is selected for this coveted award. Shaun’s grandfather late Nicholas D’Souza was the first chairperson of Chikkamagaluru Town Planning. Shaun is the son of Benedict Stevenson D’Souza and Anna Diana D’Souza couple of Chikkamagaluru.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm