ಬ್ರೇಕಿಂಗ್ ನ್ಯೂಸ್
14-02-23 08:33 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.14: ಚಿಕ್ಕಮಗಳೂರು ಮೂಲದ ಶಾನ್ ಡಿಸೋಜ ಬಿಲ್ ಕ್ಲಿಂಟನ್ ಫೌಂಡೇಶನ್ ಕೊಡಮಾಡುವ ಗ್ಲೋಬಲ್ ಇನೀಶಿಯೇಟಿವ್ ಅವಾರ್ಡ್ ಸ್ಕಾಲರ್ ಶಿಪ್ ಗೆ ಆಯ್ಕೆಯಾಗಿದ್ದಾರೆ. ಕೊಂಕಣಿ ಮಾತನಾಡುವ ವ್ಯಕ್ತಿ ಇದೇ ಮೊದಲ ಬಾರಿ ಈ ಅವಾರ್ಡ್ ಪಡೆದಿದ್ದಾರೆ.
ಶಾನ್ ಡಿಸೋಜ ನಿಕೋಲಸ್ ಸೋಶಿಯಲ್ ವೆಲ್ಫೇರ್ ಸೊಸೈಟಿ ಸಂಸ್ಥೆಯ ಸಹ ಪ್ರವರ್ತಕ. ಶಾನ್ ಡಿಸೋಜ ಅವರ ಅಜ್ಜ ನಿಕೋಲಸ್ ಡಿಸೋಜ ಚಿಕ್ಕಮಗಳೂರು ನಗರ ಪಂಚಾಯತಿನಲ್ಲಿ ಮೊದಲ ಅಧ್ಯಕ್ಷರಾಗಿದ್ದರು. ಸಾಮಾಜಿಕ ಬದಲಾವಣೆಯಲ್ಲಿ ಗುಣಾತ್ಮಕ ಮಾದರಿಗಳ ಬಗ್ಗೆ ವಿಶೇಷ ಸಾಧನೆ ಮಾಡಲು ತೊಡಗುವ ವ್ಯಕ್ತಿ ಅಥವಾ ಸಂಸ್ಥೆಗಳನ್ನು ಈ ಸ್ಕಾಲರ್ ಶಿಪ್ ಗೆ ಆಯ್ಕೆ ಮಾಡಲಾಗುತ್ತದೆ.
ಶಾನ್ ಡಿಸೋಜ ಜಾಗತಿಕ ಮಟ್ಟದಲ್ಲಿ ಇತರ 800 ಮಂದಿಯ ಜೊತೆಗೆ ಈ ಸ್ಕಾಲರ್ಶಿಪ್ ಗಿಟ್ಟಿಸಲು ಪೈಪೋಟಿ ನಡೆಸಿದ್ದರು. 2025ರ ವೇಳೆಗೆ ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶದ ಗ್ರಾಮಾಂತರ ಭಾಗದ ವಿದ್ಯಾರ್ಥಿಗಳು ಮತ್ತು ಯುವಜನರ ಮಾನಸಿಕ ಆರೋಗ್ಯ ಹೆಚ್ಚಿಸುವ ಕುರಿತ ವರದಿಯನ್ನು ತಯಾರಿಸಲು ಮುಂದಾಗಿರುವ ಶಾನ್ ಡಿಸೋಜ ಅವರಿಗೆ ಬಿಲ್ ಕ್ಲಿಂಟನ್ ಫೌಂಡೇಶನ್ನಿಂದ ಒಂದು ವರ್ಷದ ಅವಧಿಯ ಸ್ಕಾಲರ್ ಶಿಪ್ ಸಿಗಲಿದೆ.
Co-founder of NSWS (Nicholas Social Welfare Society) Shaun D’Souza is selected for the scholarship of Global Initiative Award given by Bill Clinton Foundation, according to Newsmeter.in. This is for the first time that a Konkani speaking youth is selected for this coveted award. Shaun’s grandfather late Nicholas D’Souza was the first chairperson of Chikkamagaluru Town Planning. Shaun is the son of Benedict Stevenson D’Souza and Anna Diana D’Souza couple of Chikkamagaluru.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm