ಬ್ರೇಕಿಂಗ್ ನ್ಯೂಸ್
15-02-23 09:46 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15 : ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಶಾಸಕ ವೈ.ಎಸ್.ವಿ. ದತ್ತಾ ವಿರುದ್ಧ ಬೆಂಗಳೂರಿನ ಕೋರ್ಟ್ ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನ ವಾರಂಟ್ ಜಾರಿಗೊಳಿಸಿದೆ.
ಸಿ.ಎಸ್.ಸೋಮೇಗೌಡ ಎನ್ನುವರು ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಜನಪ್ರತಿನಿಧಿಗಳ ಕೋರ್ಟ್, ವೈಎಸ್ವಿ ದತ್ತಾ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಕೋರ್ಟ್ಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶೆ ಜೆ.ಪ್ರೀತ್ ಅವರು ಮಾರ್ಚ್ 27ಕ್ಕೆ ದತ್ತಾ ಅವರನ್ನು ಕೋರ್ಟ್ಗೆ ಹಾಜರುಪಡಿಸುವಂತೆ ಬೆಂಗಳೂರು ಉತ್ತರ ಡಿಸಿಪಿಗೆ ಸೂಚನೆ ನೀಡಿದ್ದಾರೆ.
ಉದ್ಯಮಿ ಸಿ.ಎಸ್. ಸೋಮೇಗೌಡರಿಗೆ ದತ್ತಾ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಸಾಲ ಪಡೆದಿದ್ದ ದತ್ತಾ ಅದಕ್ಕೆ ಬದಲಾಗಿ ಚೆಕ್ ನೀಡಿದ್ದರು. ಆದರೆ ಅದು ಅನೂರ್ಜಿತವಾಗಿದ್ದು ದತ್ತಾ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನ್ಯಾಯಾಲಯ ವಾರೆಂಟ್ ಜಾರಿ ಮಾಡಿರುವುದರಿಂದ ದತ್ತಾ ಕೋರ್ಟ್ ಗೆ ಹಾಜರಾಗುವುದು ಅನಿವಾರ್ಯವಾಗುತ್ತದೆ. ಜೆಡಿಎಸ್ ವಕ್ತಾರರಾಗಿ ಕಾರ್ಯ ನಿರ್ವಹಿಸಿದ್ದ ದತ್ತಾ, ಜೆಡಿಎಸ್ ವರಿಷ್ಠ ದೇವೇಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಆದ್ರೆ, ಇತ್ತೀಚೆಗೆ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದು, ಕಡೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ದತ್ತಾ ಸರಳ, ಸಜ್ಜನ ರಾಜಕಾರಣಿ ಎಂದೇ ಹೆಸರು ಪಡೆದುಕೊಂಡಿದ್ದಾರೆ.
Special court issues arrest warrant against YSV Datta in cheque bounce case.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm