ಬ್ರೇಕಿಂಗ್ ನ್ಯೂಸ್
15-02-23 09:46 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15 : ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಶಾಸಕ ವೈ.ಎಸ್.ವಿ. ದತ್ತಾ ವಿರುದ್ಧ ಬೆಂಗಳೂರಿನ ಕೋರ್ಟ್ ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನ ವಾರಂಟ್ ಜಾರಿಗೊಳಿಸಿದೆ.
ಸಿ.ಎಸ್.ಸೋಮೇಗೌಡ ಎನ್ನುವರು ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಜನಪ್ರತಿನಿಧಿಗಳ ಕೋರ್ಟ್, ವೈಎಸ್ವಿ ದತ್ತಾ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಕೋರ್ಟ್ಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶೆ ಜೆ.ಪ್ರೀತ್ ಅವರು ಮಾರ್ಚ್ 27ಕ್ಕೆ ದತ್ತಾ ಅವರನ್ನು ಕೋರ್ಟ್ಗೆ ಹಾಜರುಪಡಿಸುವಂತೆ ಬೆಂಗಳೂರು ಉತ್ತರ ಡಿಸಿಪಿಗೆ ಸೂಚನೆ ನೀಡಿದ್ದಾರೆ.
ಉದ್ಯಮಿ ಸಿ.ಎಸ್. ಸೋಮೇಗೌಡರಿಗೆ ದತ್ತಾ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಸಾಲ ಪಡೆದಿದ್ದ ದತ್ತಾ ಅದಕ್ಕೆ ಬದಲಾಗಿ ಚೆಕ್ ನೀಡಿದ್ದರು. ಆದರೆ ಅದು ಅನೂರ್ಜಿತವಾಗಿದ್ದು ದತ್ತಾ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನ್ಯಾಯಾಲಯ ವಾರೆಂಟ್ ಜಾರಿ ಮಾಡಿರುವುದರಿಂದ ದತ್ತಾ ಕೋರ್ಟ್ ಗೆ ಹಾಜರಾಗುವುದು ಅನಿವಾರ್ಯವಾಗುತ್ತದೆ. ಜೆಡಿಎಸ್ ವಕ್ತಾರರಾಗಿ ಕಾರ್ಯ ನಿರ್ವಹಿಸಿದ್ದ ದತ್ತಾ, ಜೆಡಿಎಸ್ ವರಿಷ್ಠ ದೇವೇಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಆದ್ರೆ, ಇತ್ತೀಚೆಗೆ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದು, ಕಡೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ದತ್ತಾ ಸರಳ, ಸಜ್ಜನ ರಾಜಕಾರಣಿ ಎಂದೇ ಹೆಸರು ಪಡೆದುಕೊಂಡಿದ್ದಾರೆ.
Special court issues arrest warrant against YSV Datta in cheque bounce case.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm