ಬ್ರೇಕಿಂಗ್ ನ್ಯೂಸ್
15-02-23 09:46 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.15 : ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಶಾಸಕ ವೈ.ಎಸ್.ವಿ. ದತ್ತಾ ವಿರುದ್ಧ ಬೆಂಗಳೂರಿನ ಕೋರ್ಟ್ ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನ ವಾರಂಟ್ ಜಾರಿಗೊಳಿಸಿದೆ.
ಸಿ.ಎಸ್.ಸೋಮೇಗೌಡ ಎನ್ನುವರು ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಜನಪ್ರತಿನಿಧಿಗಳ ಕೋರ್ಟ್, ವೈಎಸ್ವಿ ದತ್ತಾ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಕೋರ್ಟ್ಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶೆ ಜೆ.ಪ್ರೀತ್ ಅವರು ಮಾರ್ಚ್ 27ಕ್ಕೆ ದತ್ತಾ ಅವರನ್ನು ಕೋರ್ಟ್ಗೆ ಹಾಜರುಪಡಿಸುವಂತೆ ಬೆಂಗಳೂರು ಉತ್ತರ ಡಿಸಿಪಿಗೆ ಸೂಚನೆ ನೀಡಿದ್ದಾರೆ.
ಉದ್ಯಮಿ ಸಿ.ಎಸ್. ಸೋಮೇಗೌಡರಿಗೆ ದತ್ತಾ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಸಾಲ ಪಡೆದಿದ್ದ ದತ್ತಾ ಅದಕ್ಕೆ ಬದಲಾಗಿ ಚೆಕ್ ನೀಡಿದ್ದರು. ಆದರೆ ಅದು ಅನೂರ್ಜಿತವಾಗಿದ್ದು ದತ್ತಾ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನ್ಯಾಯಾಲಯ ವಾರೆಂಟ್ ಜಾರಿ ಮಾಡಿರುವುದರಿಂದ ದತ್ತಾ ಕೋರ್ಟ್ ಗೆ ಹಾಜರಾಗುವುದು ಅನಿವಾರ್ಯವಾಗುತ್ತದೆ. ಜೆಡಿಎಸ್ ವಕ್ತಾರರಾಗಿ ಕಾರ್ಯ ನಿರ್ವಹಿಸಿದ್ದ ದತ್ತಾ, ಜೆಡಿಎಸ್ ವರಿಷ್ಠ ದೇವೇಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಆದ್ರೆ, ಇತ್ತೀಚೆಗೆ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದು, ಕಡೂರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ದತ್ತಾ ಸರಳ, ಸಜ್ಜನ ರಾಜಕಾರಣಿ ಎಂದೇ ಹೆಸರು ಪಡೆದುಕೊಂಡಿದ್ದಾರೆ.
Special court issues arrest warrant against YSV Datta in cheque bounce case.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am