ಬ್ರೇಕಿಂಗ್ ನ್ಯೂಸ್
20-02-23 03:21 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ 20: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಮಾಧ್ಯಮಗಳ ಮುಂದೆ ಗೆಟ್ ವೆಲ್ ಸೂನ್ ಎಂದು ಹೇಳಿಕೆ ನೀಡಿದ್ದಾರೆ. ಸಿಂಧೂರಿ ಅವರ ವಾಟ್ಸ್ ಆಪ್ ನಂಬರ್ನಿಂದ ಕಳುಹಿಸಿದ ನಗ್ನ ಫೋಟೋಗಳನ್ನು ಡಿಲೀಟ್ ಮಾಡಿರುವ ಬಗ್ಗೆ ಮಾತನಾಡುತ್ತಾರಾ ಕೇಳಿ.? ಎಂದು ವಾಟ್ಸ್ ಆಪ್ ಚಾಟಿಂಗ್ ಸ್ಕ್ರೀನ್ ಶಾಟ್ ಫೋಟೊಗಳನ್ನು ಐಜಿಪಿ ಡಿ. ರೂಪಾ ಅವರು ಹಂಚಿಕೊಂಡಿದ್ದಾರೆ. ಈ ಮೂಲಕ ಇಬ್ಬರ ಜಗಳ ತಾರಕಕ್ಕೇರಿದೆ.
Get well soon ಅಂತಾ ನನಗೆ ಹೇಳಿದ್ದಾರಲ್ಲ press ನಲ್ಲಿ ಇವತ್ತು ರೋಹಿಣಿ ಸಿಂಧೂರಿ , ಅವರ deleted ನಗ್ನ ಚಿತ್ರಗಳ ಬಗ್ಗೆ ಮಾತಾಡ್ತಾರಾ. Number ಅವರದೇ ಅಲ್ಲವಾ. ಐಎಎಸ್ ಅಧಿಕಾರಿ ನಗ್ನ ಚಿತ್ರ, nude, naked pics ಕಳಿಸಬಹುದ? ಈ ರೀತಿಯ ಪಿಕ್ಸ್ ಕಳಿಸಿದ್ದು ಯಾವ ಕಾರಣಕ್ಕಾಗಿ. ಸಂಧಾನಕ್ಕೆ? ಅವರ ಮೇಲಿನ ಆರೋಪ prove ಆಗಿರುವ preliminary inquiry ವಿಷಯದಲ್ಲಿ ಮುಂದೆ ಶಿಕ್ಷೆ ಆಗದಂತೆ ತಡೆಯಲು? ಯಾವುದು? ಅವರೇ ಉತ್ತರಿಸಬೇಕು.


ಮೊದಲಿಗೆ ಫೋಟೋ ಕಳಿಸಿ ನಂತರ ಡಿಲೀಟ್ ;
ಮೊದಲಿಗೆ ಫೋಟೊ ಕಳಿಸಿ ಆ ಬಳಿಕ ಡಿಲೀಟ್ ಮಾಡಲಾಗಿದೆ. ಡಿಲೀಟ್ ಮಾಡಲಾದ ಫೋಟೊಗಳು ನಗ್ನ ಫೋಟೊಗಳಾ..? ನಗ್ನ ಫೋಟೊಗಳ ಬಗ್ಗೆ ಕೆದಕಿದ್ದಾರೆ. ಫೋಟೊಗಳಿಗೆ ಸೊ ಮ್ಯಾಡ್ಲಿ ಮ್ಯಾಡ್ಲಿ ಬ್ಯೂಟಿಫುಲ್ ಎಂದು ಆ ಕಡೆಯಿಂದ ರಿಪ್ಲೆ ಮಾಡಲಾಗಿದೆ. ಹಾಗಾದ್ರೆ ರೋಹಿಣಿ ಸಿಂಧೂರಿ ಫೋಟೊ ಕಳಿಸಿದ್ದಾದ್ರು ಯಾರಿಗೆ..? ಆ ಸ್ಕ್ರೀನ್ ಶಾಟ್ ರೂಪ ಕೈ ಸೇರಿದ್ದಾದ್ರು ಹೇಗೆ..? ಡಿಲೀಟ್ ಆದ ಫೋಟೊಗಳು ರೂಪ ಹೇಳುವಂತೆ ನಗ್ನ ಫೋಟೊಗಳಾ..? ಎಂಬುದು ಎಲ್ಲರ ಅನುಮಾನವಾಗಿದೆ.
ರೋಹಿಣಿ ಸಿಂಧೂರಿಗೆ ಧೈರ್ಯ ಇಲ್ಲವಾ ?
ಸಿಂಧೂರಿ ಅವರ ಪತಿಯ press meet ಮಾಡ್ತಾರೆ ಅಂದ್ರೆ ಏನರ್ಥ? ರೋಹಿಣಿ ಸಿಂಧೂರಿ ಗೆ ಮೀಡಿಯಾ ದವರ ಸವಾಲು ಎದುರಿಸಲು ಧೈರ್ಯ ಇಲ್ಲವಾ? ಉತ್ತರಗಳಿಲ್ಲವ? ಅವರ ಪತಿ ಹೇಳೋದು, phone hack ಮಾಡಲಾಗಿದೆ ಅಂತ. ನಂಬುವ ಮಾತೇ? ಏನೋ ಹೇಳಬೇಕು ಪಾಪ. ಮಾನ ಹರಾಜು ಆಗಿದೆ ಎಂದು ತಮ್ಮ ಫೇಸ್ ಬುಕ್ ನಲ್ಲಿ ರೂಪಾ ಪೋಸ್ಟ್ ಮಾಡಿದ್ದಾರೆ.
The row between IPS officer D Roopa and IAS officer Rohini Sindhuri in Karnataka intensified Monday after Roopa accused Sindhuri of sharing “nude, naked pics” with the IAS officer saying she would take legal action. While responding to a media statement issued by Sindhuri, Roopa asked in a Facebook post whether she would talk about the “deleted naked pictures” and whether “the number it (the photos) was sent was not hers”.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm