ಬ್ರೇಕಿಂಗ್ ನ್ಯೂಸ್
20-02-23 03:21 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ 20: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಮಾಧ್ಯಮಗಳ ಮುಂದೆ ಗೆಟ್ ವೆಲ್ ಸೂನ್ ಎಂದು ಹೇಳಿಕೆ ನೀಡಿದ್ದಾರೆ. ಸಿಂಧೂರಿ ಅವರ ವಾಟ್ಸ್ ಆಪ್ ನಂಬರ್ನಿಂದ ಕಳುಹಿಸಿದ ನಗ್ನ ಫೋಟೋಗಳನ್ನು ಡಿಲೀಟ್ ಮಾಡಿರುವ ಬಗ್ಗೆ ಮಾತನಾಡುತ್ತಾರಾ ಕೇಳಿ.? ಎಂದು ವಾಟ್ಸ್ ಆಪ್ ಚಾಟಿಂಗ್ ಸ್ಕ್ರೀನ್ ಶಾಟ್ ಫೋಟೊಗಳನ್ನು ಐಜಿಪಿ ಡಿ. ರೂಪಾ ಅವರು ಹಂಚಿಕೊಂಡಿದ್ದಾರೆ. ಈ ಮೂಲಕ ಇಬ್ಬರ ಜಗಳ ತಾರಕಕ್ಕೇರಿದೆ.
Get well soon ಅಂತಾ ನನಗೆ ಹೇಳಿದ್ದಾರಲ್ಲ press ನಲ್ಲಿ ಇವತ್ತು ರೋಹಿಣಿ ಸಿಂಧೂರಿ , ಅವರ deleted ನಗ್ನ ಚಿತ್ರಗಳ ಬಗ್ಗೆ ಮಾತಾಡ್ತಾರಾ. Number ಅವರದೇ ಅಲ್ಲವಾ. ಐಎಎಸ್ ಅಧಿಕಾರಿ ನಗ್ನ ಚಿತ್ರ, nude, naked pics ಕಳಿಸಬಹುದ? ಈ ರೀತಿಯ ಪಿಕ್ಸ್ ಕಳಿಸಿದ್ದು ಯಾವ ಕಾರಣಕ್ಕಾಗಿ. ಸಂಧಾನಕ್ಕೆ? ಅವರ ಮೇಲಿನ ಆರೋಪ prove ಆಗಿರುವ preliminary inquiry ವಿಷಯದಲ್ಲಿ ಮುಂದೆ ಶಿಕ್ಷೆ ಆಗದಂತೆ ತಡೆಯಲು? ಯಾವುದು? ಅವರೇ ಉತ್ತರಿಸಬೇಕು.


ಮೊದಲಿಗೆ ಫೋಟೋ ಕಳಿಸಿ ನಂತರ ಡಿಲೀಟ್ ;
ಮೊದಲಿಗೆ ಫೋಟೊ ಕಳಿಸಿ ಆ ಬಳಿಕ ಡಿಲೀಟ್ ಮಾಡಲಾಗಿದೆ. ಡಿಲೀಟ್ ಮಾಡಲಾದ ಫೋಟೊಗಳು ನಗ್ನ ಫೋಟೊಗಳಾ..? ನಗ್ನ ಫೋಟೊಗಳ ಬಗ್ಗೆ ಕೆದಕಿದ್ದಾರೆ. ಫೋಟೊಗಳಿಗೆ ಸೊ ಮ್ಯಾಡ್ಲಿ ಮ್ಯಾಡ್ಲಿ ಬ್ಯೂಟಿಫುಲ್ ಎಂದು ಆ ಕಡೆಯಿಂದ ರಿಪ್ಲೆ ಮಾಡಲಾಗಿದೆ. ಹಾಗಾದ್ರೆ ರೋಹಿಣಿ ಸಿಂಧೂರಿ ಫೋಟೊ ಕಳಿಸಿದ್ದಾದ್ರು ಯಾರಿಗೆ..? ಆ ಸ್ಕ್ರೀನ್ ಶಾಟ್ ರೂಪ ಕೈ ಸೇರಿದ್ದಾದ್ರು ಹೇಗೆ..? ಡಿಲೀಟ್ ಆದ ಫೋಟೊಗಳು ರೂಪ ಹೇಳುವಂತೆ ನಗ್ನ ಫೋಟೊಗಳಾ..? ಎಂಬುದು ಎಲ್ಲರ ಅನುಮಾನವಾಗಿದೆ.
ರೋಹಿಣಿ ಸಿಂಧೂರಿಗೆ ಧೈರ್ಯ ಇಲ್ಲವಾ ?
ಸಿಂಧೂರಿ ಅವರ ಪತಿಯ press meet ಮಾಡ್ತಾರೆ ಅಂದ್ರೆ ಏನರ್ಥ? ರೋಹಿಣಿ ಸಿಂಧೂರಿ ಗೆ ಮೀಡಿಯಾ ದವರ ಸವಾಲು ಎದುರಿಸಲು ಧೈರ್ಯ ಇಲ್ಲವಾ? ಉತ್ತರಗಳಿಲ್ಲವ? ಅವರ ಪತಿ ಹೇಳೋದು, phone hack ಮಾಡಲಾಗಿದೆ ಅಂತ. ನಂಬುವ ಮಾತೇ? ಏನೋ ಹೇಳಬೇಕು ಪಾಪ. ಮಾನ ಹರಾಜು ಆಗಿದೆ ಎಂದು ತಮ್ಮ ಫೇಸ್ ಬುಕ್ ನಲ್ಲಿ ರೂಪಾ ಪೋಸ್ಟ್ ಮಾಡಿದ್ದಾರೆ.
The row between IPS officer D Roopa and IAS officer Rohini Sindhuri in Karnataka intensified Monday after Roopa accused Sindhuri of sharing “nude, naked pics” with the IAS officer saying she would take legal action. While responding to a media statement issued by Sindhuri, Roopa asked in a Facebook post whether she would talk about the “deleted naked pictures” and whether “the number it (the photos) was sent was not hers”.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm