ಬ್ರೇಕಿಂಗ್ ನ್ಯೂಸ್
20-02-23 03:32 pm HK News Desk ಕರ್ನಾಟಕ
ಬಾಗಲಕೋಟೆ, ಫೆ.20 : ಒಬ್ಬ ಹಿಂದು ಹುಡುಗಿ ಲವ್ ಜಿಹಾದ್ ಮೂಲಕ ಮುಸ್ಲಿಂ ಆಗಿ ಮತಾಂತರಗೊಂಡರೆ, ಆ ಕಡೆಯಿಂದ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಬರಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ.
ಬಾಗಲಕೋಟೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಹಿಂದೂ ಜನರಿಗೆ, ಹಿಂದೂಗಳ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಮುಸ್ಲಿಮರಿಗೆ ನಾವು ಎಚ್ಚರಿಕೆ ಕೊಡಬೇಕು. ಹಿಂದೂ ಯುವಕರಿಗೂ ಲೈನ್ ಹೊಡೆಯೋದು ಗೊತ್ತು. ತರುಣ ಶಕ್ತಿಗೆ ನಾನು ಆಹ್ವಾನ ಕೊಡುತ್ತೇನೆ, ಒಬ್ಬ ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗೀರನ್ನು ಹಾರಿಸ್ಬೇಕು ಎಂದು ನಾನು ಹೇಳುತ್ತೇನೆ.
ನಿಮಗೆ ರಕ್ಷಣೆ, ಉದ್ಯೋಗ ಎಲ್ಲಾ ರೀತಿಯ ಜವಾಬ್ದಾರಿಯನ್ನು ಶ್ರೀರಾಮ ಸೇನೆ ಕೊಡುತ್ತದೆ ಎಂದು ಹೇಳಿದ್ದಾರೆ.
"If we lose one #Hindu girl, we should get ten #Muslim girls. If you do so, #SriRamSene will take the responsibility of you & provide all kind of security & employment," says Sri Ram Sene chief #PramodMuthalik during his speech at #Bagalkote, #Karnataka.#Hindutva #HateSpeech pic.twitter.com/JyAKrXUGf6
— Hate Detector 🔍 (@HateDetectors) February 20, 2023
Pramod Muthalik, the controversial president of Sri Ram Sene in KarnatakaAddressing a public meeting in Bagalkot, Muthalik said, “We clearly know what is happening in Karnataka and I have a solution., on Sunday called upon Hindu men in the state to trap Muslim girls to counter 'love jihad', and assured them protection.
20-09-24 11:01 pm
HK News Desk
ಗೋರಿಪಾಳ್ಯಕ್ಕೆ ಪಾಕಿಸ್ತಾನ ಎಂದ ಹೈಕೋರ್ಟ್ ನ್ಯಾಯಾಧೀ...
20-09-24 09:41 pm
ಶೃಂಗೇರಿ ಬಳಿಕ ಹೊರನಾಡು ದೇವಸ್ಥಾನದಲ್ಲು ಡ್ರೆಸ್ ಕೋಡ...
20-09-24 06:27 pm
Davanagere, Ganesha fight, Arrest: ದಾವಣಗೆರೆ ಗ...
20-09-24 11:59 am
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
20-09-24 07:39 pm
HK News Desk
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
CM Chandrababu Naidu, Tirupati laddoos: ತಿರುಪ...
19-09-24 09:51 pm
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
20-09-24 11:08 pm
Mangalore Correspondent
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
ಕುಂಟಿಕಾನ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಇಬ್ಬರಿದ್ದ...
20-09-24 10:03 pm
Mangalore, Gurukiran, Actor Darshan: ಮಹಿಳಾ ಶೋ...
20-09-24 09:03 pm
Mangalore, Union Bank of India: ಅಂಬೇಡ್ಕರ್ ವೃತ...
20-09-24 06:56 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am