ಬ್ರೇಕಿಂಗ್ ನ್ಯೂಸ್
20-02-23 05:24 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.20: ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ.
ಪ್ರಕಾಶ್ (30) ಹಾಗೂ ಪ್ರವೀಣ್ (33) ಮೃತ ದುರ್ದೈವಿಗಳು.
ಗುಂಡಿನ ದಾಳಿ ನಡೆಸಿದ ರಮೇಶ್ ಎಂಬಾಂತ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ಗುಂಡಿನ ದಾಳಿ ನಡೆಸಿದ ರಮೇಶ್ ಹಾಗೂ ಮೃತಪಟ್ಟ ಪ್ರಕಾಶ್, ಪ್ರವೀಣ್ ಎಲ್ಲರೂ ಸಂಬಂಧಿಕರು ಎಂದು ಹೇಳಲಾಗುತ್ತಿದೆ. ಆದರೆ, ಗುಂಡಿನ ದಾಳಿ ನಡೆಸಿದ ರಮೇಶ್ಗೆ ಬಂದೂಕು ಎಲ್ಲಿಂದ ಸಿಕ್ಕಿತು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಲೆನಾಡು ಭಾಗದಲ್ಲಿ ಬೆಳೆ ಹಾಗೂ ಪ್ರಾಣ ರಕ್ಷಣೆಗೆ ಬೆಳೆಗಾರರು ಗನ್ ಇಟ್ಟುಕೊಂಡಿರುತ್ತಾರೆ. ಅದೇ ಬಂದೂಕು ಬಳಸಿ ದಾಳಿ ನಡೆಸಲಾಯಿತೇ ಅಥವಾ ಬೇರೆ ಬಂದೂಕು ಬಳಸಲಾಗಿದೆಯೇ ಎಂಬ ಎಲ್ಲ ಕೋನದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗುಂಡಿನ ದಾಳಿ ನಡೆಸಿದ್ದರಿಂದ ಸುತ್ತಮುತ್ತಲಿನ ಜನ ಕೂಡ ಕಂಗಾಲಾಗಿದ್ದಾರೆ.
ಮೃತರ ಸಾವಿನ ಸುದ್ದಿ ಕೇಳಿ ಶವಾಗಾರದ ಮುಂದೆ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಗುಂಡಿನ ದಾಳಿ ನಡೆಸಿದ ರಮೇಶ್ನನ್ನು ಬಾಳೆಹೊನ್ನೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ.
Chikkamagaluru Shootout on bike, two killed on spot.
20-09-24 11:01 pm
HK News Desk
ಗೋರಿಪಾಳ್ಯಕ್ಕೆ ಪಾಕಿಸ್ತಾನ ಎಂದ ಹೈಕೋರ್ಟ್ ನ್ಯಾಯಾಧೀ...
20-09-24 09:41 pm
ಶೃಂಗೇರಿ ಬಳಿಕ ಹೊರನಾಡು ದೇವಸ್ಥಾನದಲ್ಲು ಡ್ರೆಸ್ ಕೋಡ...
20-09-24 06:27 pm
Davanagere, Ganesha fight, Arrest: ದಾವಣಗೆರೆ ಗ...
20-09-24 11:59 am
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
20-09-24 07:39 pm
HK News Desk
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
CM Chandrababu Naidu, Tirupati laddoos: ತಿರುಪ...
19-09-24 09:51 pm
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
20-09-24 11:08 pm
Mangalore Correspondent
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
ಕುಂಟಿಕಾನ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಇಬ್ಬರಿದ್ದ...
20-09-24 10:03 pm
Mangalore, Gurukiran, Actor Darshan: ಮಹಿಳಾ ಶೋ...
20-09-24 09:03 pm
Mangalore, Union Bank of India: ಅಂಬೇಡ್ಕರ್ ವೃತ...
20-09-24 06:56 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am