ಬ್ರೇಕಿಂಗ್ ನ್ಯೂಸ್
20-02-23 05:24 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.20: ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ.
ಪ್ರಕಾಶ್ (30) ಹಾಗೂ ಪ್ರವೀಣ್ (33) ಮೃತ ದುರ್ದೈವಿಗಳು.
ಗುಂಡಿನ ದಾಳಿ ನಡೆಸಿದ ರಮೇಶ್ ಎಂಬಾಂತ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ಗುಂಡಿನ ದಾಳಿ ನಡೆಸಿದ ರಮೇಶ್ ಹಾಗೂ ಮೃತಪಟ್ಟ ಪ್ರಕಾಶ್, ಪ್ರವೀಣ್ ಎಲ್ಲರೂ ಸಂಬಂಧಿಕರು ಎಂದು ಹೇಳಲಾಗುತ್ತಿದೆ. ಆದರೆ, ಗುಂಡಿನ ದಾಳಿ ನಡೆಸಿದ ರಮೇಶ್ಗೆ ಬಂದೂಕು ಎಲ್ಲಿಂದ ಸಿಕ್ಕಿತು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಲೆನಾಡು ಭಾಗದಲ್ಲಿ ಬೆಳೆ ಹಾಗೂ ಪ್ರಾಣ ರಕ್ಷಣೆಗೆ ಬೆಳೆಗಾರರು ಗನ್ ಇಟ್ಟುಕೊಂಡಿರುತ್ತಾರೆ. ಅದೇ ಬಂದೂಕು ಬಳಸಿ ದಾಳಿ ನಡೆಸಲಾಯಿತೇ ಅಥವಾ ಬೇರೆ ಬಂದೂಕು ಬಳಸಲಾಗಿದೆಯೇ ಎಂಬ ಎಲ್ಲ ಕೋನದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗುಂಡಿನ ದಾಳಿ ನಡೆಸಿದ್ದರಿಂದ ಸುತ್ತಮುತ್ತಲಿನ ಜನ ಕೂಡ ಕಂಗಾಲಾಗಿದ್ದಾರೆ.
ಮೃತರ ಸಾವಿನ ಸುದ್ದಿ ಕೇಳಿ ಶವಾಗಾರದ ಮುಂದೆ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಗುಂಡಿನ ದಾಳಿ ನಡೆಸಿದ ರಮೇಶ್ನನ್ನು ಬಾಳೆಹೊನ್ನೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ.
Chikkamagaluru Shootout on bike, two killed on spot.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm