ಬ್ರೇಕಿಂಗ್ ನ್ಯೂಸ್
20-02-23 05:24 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.20: ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ.
ಪ್ರಕಾಶ್ (30) ಹಾಗೂ ಪ್ರವೀಣ್ (33) ಮೃತ ದುರ್ದೈವಿಗಳು.
ಗುಂಡಿನ ದಾಳಿ ನಡೆಸಿದ ರಮೇಶ್ ಎಂಬಾಂತ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ಗುಂಡಿನ ದಾಳಿ ನಡೆಸಿದ ರಮೇಶ್ ಹಾಗೂ ಮೃತಪಟ್ಟ ಪ್ರಕಾಶ್, ಪ್ರವೀಣ್ ಎಲ್ಲರೂ ಸಂಬಂಧಿಕರು ಎಂದು ಹೇಳಲಾಗುತ್ತಿದೆ. ಆದರೆ, ಗುಂಡಿನ ದಾಳಿ ನಡೆಸಿದ ರಮೇಶ್ಗೆ ಬಂದೂಕು ಎಲ್ಲಿಂದ ಸಿಕ್ಕಿತು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಲೆನಾಡು ಭಾಗದಲ್ಲಿ ಬೆಳೆ ಹಾಗೂ ಪ್ರಾಣ ರಕ್ಷಣೆಗೆ ಬೆಳೆಗಾರರು ಗನ್ ಇಟ್ಟುಕೊಂಡಿರುತ್ತಾರೆ. ಅದೇ ಬಂದೂಕು ಬಳಸಿ ದಾಳಿ ನಡೆಸಲಾಯಿತೇ ಅಥವಾ ಬೇರೆ ಬಂದೂಕು ಬಳಸಲಾಗಿದೆಯೇ ಎಂಬ ಎಲ್ಲ ಕೋನದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗುಂಡಿನ ದಾಳಿ ನಡೆಸಿದ್ದರಿಂದ ಸುತ್ತಮುತ್ತಲಿನ ಜನ ಕೂಡ ಕಂಗಾಲಾಗಿದ್ದಾರೆ.
ಮೃತರ ಸಾವಿನ ಸುದ್ದಿ ಕೇಳಿ ಶವಾಗಾರದ ಮುಂದೆ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಗುಂಡಿನ ದಾಳಿ ನಡೆಸಿದ ರಮೇಶ್ನನ್ನು ಬಾಳೆಹೊನ್ನೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ.
Chikkamagaluru Shootout on bike, two killed on spot.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm