ಬ್ರೇಕಿಂಗ್ ನ್ಯೂಸ್
20-02-23 05:24 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.20: ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ.
ಪ್ರಕಾಶ್ (30) ಹಾಗೂ ಪ್ರವೀಣ್ (33) ಮೃತ ದುರ್ದೈವಿಗಳು.
ಗುಂಡಿನ ದಾಳಿ ನಡೆಸಿದ ರಮೇಶ್ ಎಂಬಾಂತ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ಗುಂಡಿನ ದಾಳಿ ನಡೆಸಿದ ರಮೇಶ್ ಹಾಗೂ ಮೃತಪಟ್ಟ ಪ್ರಕಾಶ್, ಪ್ರವೀಣ್ ಎಲ್ಲರೂ ಸಂಬಂಧಿಕರು ಎಂದು ಹೇಳಲಾಗುತ್ತಿದೆ. ಆದರೆ, ಗುಂಡಿನ ದಾಳಿ ನಡೆಸಿದ ರಮೇಶ್ಗೆ ಬಂದೂಕು ಎಲ್ಲಿಂದ ಸಿಕ್ಕಿತು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಲೆನಾಡು ಭಾಗದಲ್ಲಿ ಬೆಳೆ ಹಾಗೂ ಪ್ರಾಣ ರಕ್ಷಣೆಗೆ ಬೆಳೆಗಾರರು ಗನ್ ಇಟ್ಟುಕೊಂಡಿರುತ್ತಾರೆ. ಅದೇ ಬಂದೂಕು ಬಳಸಿ ದಾಳಿ ನಡೆಸಲಾಯಿತೇ ಅಥವಾ ಬೇರೆ ಬಂದೂಕು ಬಳಸಲಾಗಿದೆಯೇ ಎಂಬ ಎಲ್ಲ ಕೋನದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗುಂಡಿನ ದಾಳಿ ನಡೆಸಿದ್ದರಿಂದ ಸುತ್ತಮುತ್ತಲಿನ ಜನ ಕೂಡ ಕಂಗಾಲಾಗಿದ್ದಾರೆ.
ಮೃತರ ಸಾವಿನ ಸುದ್ದಿ ಕೇಳಿ ಶವಾಗಾರದ ಮುಂದೆ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಗುಂಡಿನ ದಾಳಿ ನಡೆಸಿದ ರಮೇಶ್ನನ್ನು ಬಾಳೆಹೊನ್ನೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ.
Chikkamagaluru Shootout on bike, two killed on spot.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 02:23 pm
HK News Desk
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
08-02-25 01:08 pm
Mangalore Correspondent
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
08-02-25 01:00 pm
HK News Desk
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am
Mangalore crime, blackmail Temple priest: ಅರ್...
06-02-25 09:32 pm
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm