ಬ್ರೇಕಿಂಗ್ ನ್ಯೂಸ್
20-02-23 07:24 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20 : ರಾಜ್ಯದ ಬಿಲ್ಲವ/ಈಡಿಗ ಸಮುದಾಯದ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗೆ ಕೆಲಸ ನಿರ್ವಹಿಸಲಿದೆ ಎಂದಿದ್ದಾರೆ.
ರಾಜ್ಯ ಸರ್ಕಾರದ ಆದೇಶದಲ್ಲಿ ಹೊಸ ಕೆನೆಪದರ ಮತ್ತು ಭಾರತದ ಸಂವಿಧಾನದ ಅನುಚ್ಛೇದ-15(4)ರಂತೆ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಮತ್ತು 16(4)ರ ಮೇರೆಗೆ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಕಲ್ಪಿಸಲು ಹಿಂದುಳಿದ ವರ್ಗಗಳನ್ನು ಗುರುತಿಸಿ ಜಾತಿ ಪಟ್ಟಿಯನ್ನು ಹೊರಡಿಸಲಾಗಿರುತ್ತದೆ. ಅದರನ್ವಯ ಸದರಿ ಜಾತಿ ಪಟ್ಟಿಯಲ್ಲಿ ಪವರ್ಗ 2 ಎ’ಯ ಕ್ರಮಸಂಖ್ಯೆ 4(a)ಯಿಂದ (z)ವರೆಗೆ ನಮೂದಾಗಿರುವ ಈಡಿಗ ಸೇರಿದಂತೆ ಒಟ್ಟು 26 ಜಾತಿಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಗಳಲ್ಲಿ ಮೀಸಲಾತಿ ಕಲ್ಪಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಆದೇಶ ಪತ್ರದಲ್ಲಿ ಯಾವುದೇ ಅನುದಾನದ ಉಲ್ಲೇಖ ಇಲ್ಲ. ಬಿಲ್ಲವ ಮುಖಂಡರು ಅಭಿವೃದ್ಧಿ ನಿಗಮದ ಜೊತೆಗೆ ಸಮುದಾಯದ ಏಳಿಗೆ ಉದ್ದೇಶದಿಂದ 500 ಕೋಟಿ ಅನುದಾನ ನೀಡಬೇಕು ಎಂದು ಆಗ್ರಹ ಮಾಡಿದ್ದರು. ಈ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.
"ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ." ಮುಖ್ಯಮಂತ್ರಿ @BSBommai pic.twitter.com/BmNEV2INVK
— CM of Karnataka (@CMofKarnataka) February 20, 2023
formation of Narayana Guru corporation established by CM Bommai. The Billava community was expecting the Narayan Guru Corporation's announcement in the budget that was presented by the CM on Friday.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm