ಬ್ರೇಕಿಂಗ್ ನ್ಯೂಸ್
21-02-23 02:30 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.21: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ನಡುವಣ ಸಂಘರ್ಷಕ್ಕೆ ಸಂಬಂಧಿಸಿ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಆದರೆ, ಯಾವ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ ಎಂಬುದನ್ನು ತಿಳಿಸಿಲ್ಲ. ಜತೆಗೆ ಐಎಎಸ್ ಅಧಿಕಾರಿ, ರೂಪಾ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನೂ ವರ್ಗಾವಣೆ ಮಾಡಲಾಗಿದೆ. ಇವರನ್ನು ಡಿಪಿಆರ್ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಕಳೆದ ಕೆಲವು ದಿನಗಳಿಂದ ಇಬ್ಬರು ಅಧಿಕಾರಿಗಳ ನಡುವಣ ಸಂಘರ್ಷ ತಾರಕಕ್ಕೇರಿತ್ತು. ರೋಹಿಣಿ ಸಿಂಧೂರಿ ಅವರು ಜೆಡಿಎಸ್ ಶಾಸಕ ಸಾರಾ ಮಹೇಶ್ ಜತೆ ಸಂಧಾನಕ್ಕೆ ತೆರಳಿದ್ದರು ಎಂಬ ಬಗ್ಗೆ ವರದಿಯಾದ ಬೆನ್ನಲ್ಲೇ ಅವರ ವಿರುದ್ಧ ಡಿ ರೂಪಾ ಆರೋಪಗಳ ಸುರಿಮಳೆಯನ್ನೇ ಮಾಡಿದ್ದರು. ನಂತರ ಪ್ರಕರಣ ರಾಜಕೀಯ ವಲಯದಲ್ಲಿಯೂ ಭಾರೀ ಚರ್ಚೆಗೆ ಗ್ರಾಸವಾಗಿದೆ.
Two top Karnataka women officers transferred without posting after fight on social media over sharing private photos. IPS officer D Roopa Moudgil, IAS officer Rohini Sindhuri transferred without posting after fight on social media over sharing private photos. Two women officers whose public squabbling has stunned the Karnataka administration have been transferred without a posting a day after they both complained against each other to the state's top bureaucrat, the Chief Secretary.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm