ಬ್ರೇಕಿಂಗ್ ನ್ಯೂಸ್
22-02-23 05:13 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.22: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಡಿ.ರೂಪಾ ಮೌದ್ಗಿಲ್ನಡುವಿನ ಆರೋಪ-ಪ್ರತ್ಯಾರೋಪ ಮತ್ತೊಂದು ಹಂತಕ್ಕೆ ಹೋಗಿದೆ. ಇಬ್ಬರೂ ಅಧಿಕಾರಿಗಳು ಪರಸ್ಪರ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ದೂರು ನೀಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ರೋಹಿಣಿ ಸಿಂಧೂರಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ ರೂಪಾ ವಿರುದ್ಧ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ರೂಪಾ ಮೌದ್ಗಿಲ್ ಮಾನಹಾನಿ ಹೇಳಿಕೆ ನೀಡದಂತೆ ನಿರ್ಬಂಧಕಾಜ್ಞೆ ನಿಡಲು ಮನವಿ ಮಾಡಿದ್ದಾರೆ. ಆದ್ರೆ, ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್ ಕೋರ್ಟ್ ಆದೇಶವನ್ನು ನಾಳೆ ಫೆ 22ಕ್ಕೆ ಕಾಯ್ದಿರಿಸಿದೆ.
ರೂಪಾ ವಿರುದ್ಧ ನಿರ್ಬಂಧಕಾಜ್ಞೆ ನೀಡಲು ಸಿಂಧೂರಿ ಮನವಿ ಮಾಡಿದ್ದು, ಇದನ್ನು ಮಧ್ಯಂತರ ಆದೇಶವನ್ನು 74ನೇ ಸಿಟಿ ಸಿವಿಲ್ ಕೋರ್ಟ್ ಕಾಯ್ದಿರಿಸಿದ್ದು, ನಿರ್ಬಂಧಕಾಜ್ಞೆ ನೀಡಬೇಕೇ ಬೇಡವೇ ಎಂದು ನಾಳೆ ತೀರ್ಪು ಪ್ರಕಟಿಸಲಿದೆ.ಇದರಿಂದ ನ್ಯಾಯಾಲಯ ಏನು ತೀರ್ಪು ನೀಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ರೂಪಾ ಮೌದ್ಗಿಲ್ ಸೈಬರ್ ಅಪರಾಧ ವಿಭಾಗದ ಮುಖ್ಯಸ್ಥರಾಗಿದ್ದರು. ಐಪಿಎಸ್ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಸಾಧ್ಯತೆಯಿದೆ. ಮೊಬೈಲ್ನಲ್ಲಿನ ಮಾಹಿತಿ ಕಾನೂನುಬಾಹಿರವಾಗಿ ಪಡೆದುಕೊಂಡಿದ್ದಾರೆ. ಡಿ.ರೂಪಾ ಕ್ರಮ ಸಂಪೂರ್ಣ ಕಾನೂನುಬಾಹಿರ ಎಂದು ರೋಹಿಣಿ ಪರ ವಕೀಲರು ವಾದ ಮಂಡಿಸಿದರು.
ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೋಗಳನ್ನು ರೂಪಾ ಫೇಸ್ ಬುಕ್ ನಲ್ಲಿ ಪ್ರಕಟಿಸಿದ್ದಾರೆ. ಅಲ್ಲದೇ ಅವರ ಖಾಸಗಿ ಮೊಬೈಲ್ ನಂಬರ್ ಅನ್ನೂ ಬಹಿರಂಗಪಡಿಸಿದ್ದಾರೆ. ಇದರಿಂದಾಗಿ ನೂರಾರು ಅಪರಿಚಿತರು ಕರೆ ಮಾಡುತ್ತಿದ್ದಾರೆ. ರೂಪಾ ವೈಯಕ್ತಿಕ ತೇಜೋವಧೆ ಮಾಡುತ್ತಿದ್ದಾರೆ. ಫೇಸ್ ಬುಕ್ ನಲ್ಲಿ ಮಾನಹಾನಿಕರ ಹೇಳಿಕೆ ನೀಡುತ್ತಿದ್ದಾರೆ. ಕಾನೂನಿನ ಚೌಕಟ್ಟನ್ನು ಮೀರಿ ರೂಪಾ ಹೇಳಿಕೆ ನೀಡುತ್ತಿದ್ದಾರೆ ಎಂದು ಕೋರ್ಟ್ ನಲ್ಲಿ ರೋಹಿಣಿ ಸಿಂಧೂರಿ ಪರ ವಾದಮಂಡನೆ ಮಾಡಿದ್ದಾರೆ.
Rohini Sindhuri moves to court against IPS officer Roopa for using her private photos on social media Requests for injection order against roopa for misuse of personal photos even amid orders of chief secretary.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm