ಬ್ರೇಕಿಂಗ್ ನ್ಯೂಸ್
22-02-23 05:13 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.22: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಡಿ.ರೂಪಾ ಮೌದ್ಗಿಲ್ನಡುವಿನ ಆರೋಪ-ಪ್ರತ್ಯಾರೋಪ ಮತ್ತೊಂದು ಹಂತಕ್ಕೆ ಹೋಗಿದೆ. ಇಬ್ಬರೂ ಅಧಿಕಾರಿಗಳು ಪರಸ್ಪರ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ದೂರು ನೀಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ರೋಹಿಣಿ ಸಿಂಧೂರಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ ರೂಪಾ ವಿರುದ್ಧ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ರೂಪಾ ಮೌದ್ಗಿಲ್ ಮಾನಹಾನಿ ಹೇಳಿಕೆ ನೀಡದಂತೆ ನಿರ್ಬಂಧಕಾಜ್ಞೆ ನಿಡಲು ಮನವಿ ಮಾಡಿದ್ದಾರೆ. ಆದ್ರೆ, ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್ ಕೋರ್ಟ್ ಆದೇಶವನ್ನು ನಾಳೆ ಫೆ 22ಕ್ಕೆ ಕಾಯ್ದಿರಿಸಿದೆ.
ರೂಪಾ ವಿರುದ್ಧ ನಿರ್ಬಂಧಕಾಜ್ಞೆ ನೀಡಲು ಸಿಂಧೂರಿ ಮನವಿ ಮಾಡಿದ್ದು, ಇದನ್ನು ಮಧ್ಯಂತರ ಆದೇಶವನ್ನು 74ನೇ ಸಿಟಿ ಸಿವಿಲ್ ಕೋರ್ಟ್ ಕಾಯ್ದಿರಿಸಿದ್ದು, ನಿರ್ಬಂಧಕಾಜ್ಞೆ ನೀಡಬೇಕೇ ಬೇಡವೇ ಎಂದು ನಾಳೆ ತೀರ್ಪು ಪ್ರಕಟಿಸಲಿದೆ.ಇದರಿಂದ ನ್ಯಾಯಾಲಯ ಏನು ತೀರ್ಪು ನೀಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ರೂಪಾ ಮೌದ್ಗಿಲ್ ಸೈಬರ್ ಅಪರಾಧ ವಿಭಾಗದ ಮುಖ್ಯಸ್ಥರಾಗಿದ್ದರು. ಐಪಿಎಸ್ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಸಾಧ್ಯತೆಯಿದೆ. ಮೊಬೈಲ್ನಲ್ಲಿನ ಮಾಹಿತಿ ಕಾನೂನುಬಾಹಿರವಾಗಿ ಪಡೆದುಕೊಂಡಿದ್ದಾರೆ. ಡಿ.ರೂಪಾ ಕ್ರಮ ಸಂಪೂರ್ಣ ಕಾನೂನುಬಾಹಿರ ಎಂದು ರೋಹಿಣಿ ಪರ ವಕೀಲರು ವಾದ ಮಂಡಿಸಿದರು.
ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೋಗಳನ್ನು ರೂಪಾ ಫೇಸ್ ಬುಕ್ ನಲ್ಲಿ ಪ್ರಕಟಿಸಿದ್ದಾರೆ. ಅಲ್ಲದೇ ಅವರ ಖಾಸಗಿ ಮೊಬೈಲ್ ನಂಬರ್ ಅನ್ನೂ ಬಹಿರಂಗಪಡಿಸಿದ್ದಾರೆ. ಇದರಿಂದಾಗಿ ನೂರಾರು ಅಪರಿಚಿತರು ಕರೆ ಮಾಡುತ್ತಿದ್ದಾರೆ. ರೂಪಾ ವೈಯಕ್ತಿಕ ತೇಜೋವಧೆ ಮಾಡುತ್ತಿದ್ದಾರೆ. ಫೇಸ್ ಬುಕ್ ನಲ್ಲಿ ಮಾನಹಾನಿಕರ ಹೇಳಿಕೆ ನೀಡುತ್ತಿದ್ದಾರೆ. ಕಾನೂನಿನ ಚೌಕಟ್ಟನ್ನು ಮೀರಿ ರೂಪಾ ಹೇಳಿಕೆ ನೀಡುತ್ತಿದ್ದಾರೆ ಎಂದು ಕೋರ್ಟ್ ನಲ್ಲಿ ರೋಹಿಣಿ ಸಿಂಧೂರಿ ಪರ ವಾದಮಂಡನೆ ಮಾಡಿದ್ದಾರೆ.
Rohini Sindhuri moves to court against IPS officer Roopa for using her private photos on social media Requests for injection order against roopa for misuse of personal photos even amid orders of chief secretary.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm