ಬ್ರೇಕಿಂಗ್ ನ್ಯೂಸ್
22-02-23 10:23 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.22: ಮಾಜಿ ಯೋಧನೊಬ್ಬನಿಗೆ ಸರಕಾರಿ ಜಾಗ ತೆಗೆಸಿಕೊಡುತ್ತೇನೆಂದು ಹೇಳಿ, 60-70 ಲಕ್ಷ ರೂಪಾಯಿ ಹಣ ಪಡೆದು ವಂಚನೆ ಎಸಗಿರುವ ಮಂಗಳೂರಿನ ಅಬ್ದುಲ್ ರಜಾಕ್ ಎಂಬಾತನ ಬಗ್ಗೆ ಶಾಸಕ ಯುಟಿ ಖಾದರ್ ವಿಧಾನಸಭೆಯಲ್ಲಿ ಗಮನ ಸೆಳೆದಿದ್ದಾರೆ.
ಮಾಜಿ ಯೋಧ ವಿಕ್ರಂ ದತ್ತ ಎಂಬವರಿಗೆ ಸರಕಾರದ ಮಾನದಂಡದಡಿ ಕಡಿಮೆ ಬೆಲೆಗೆ ಸರಕಾರಿ ಜಾಗ ಸಿಗುತ್ತದೆ. ಅದೇ ನೀತಿಯಡಿ ಬಿಜೆಪಿ ನಾಯಕರ ದಲ್ಲಾಳಿಯಾಗಿ ಕೆಲಸ ಮಾಡುವ ಅಬ್ದುಲ್ ರಜಾಕ್ ಎಂಬಾತ ಯೋಧನ ಬಳಿಯಿಂದ 60-70 ಲಕ್ಷ ರೂ. ಹಣ ಪಡೆದು ವಂಚನೆ ನಡೆಸಿದ್ದಾನೆ. ಅಲ್ಲದೆ, ಯೋಧನಿಗೆ ಜಾಗದ ನಕಲಿ ಆದೇಶ ಪತ್ರಗಳನ್ನೂ ಕೊಡಿಸಿದ್ದಾನೆ. ಸರಕಾರದ ಜಂಟಿ ಕಾರ್ಯದರ್ಶಿ ಕೆ. ರವೀಂದ್ರನಾಥ ನಾಯ್ಕ ಸಹಿ ಮತ್ತು ಸೀಲ್ ಹಾಕಿ ನೀಡಿರುವ ಆದೇಶ ಪತ್ರಗಳನ್ನು ನೀಡಿದ್ದ. ಆದರೆ ವಿಕ್ರಮದತ್ತ ಅವರು ತನಗೆ ಸಿಕ್ಕ ಜಾಗದ ದಾಖಲೆ ಪಡೆದು ತೆರಳಿದಾಗ ಆ ಜಾಗವೇ ಇರಲಿಲ್ಲ ಎಂದು ಯುಟಿ ಖಾದರ್ ವಿಧಾನಸಭೆಯಲ್ಲಿ ಸ್ಪೀಕರ್ ಕಾಗೇರಿ ಅವರ ಗಮನಕ್ಕೆ ತಂದಿದ್ದಾರೆ.

ರಾಜ್ಯದಲ್ಲಿ ಭ್ರಷ್ಟಾಚಾರ ಹೇಗೆ ನಡೀತಿದೆ ಎನ್ನುವುದಕ್ಕಿದು ಉದಾಹರಣೆ. ಅಷ್ಟೇ ಅಲ್ಲದೆ, ಈ ಅಬ್ದುಲ್ ರಜಾಕ್ ಎನ್ನುವ ವ್ಯಕ್ತಿ ಪ್ರಧಾನಿ ಮೋದಿ ಜೊತೆಗೆ ಫೋಟೋ ತೆಗೆಸಿಕೊಂಡಿದ್ದು, ಪ್ರಭಾವಿ ನಾಯಕರ ಆಪ್ತನಾಗಿ ಗುರುತಿಸಿಕೊಂಡಿದ್ದಾನೆ ಎಂದು ಸ್ಪೀಕರ್ ಗಮನ ಸೆಳೆದಾಗ, ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆಯೇ ಎಂದು ಕೇಳಿದರು. ತನಗೆ ಹಣ ಮರಳಿ ಕೊಡು ಎಂದು ಯೋಧ ಕೇಳಿದ್ದಾರೆ. ಆದರೆ ಅಬ್ದುಲ್ ರಜಾಕ್ ತಾನೊಬ್ಬ ಪ್ರಭಾವಿ ವ್ಯಕ್ತಿಯೆಂದು ಹೇಳಿಕೊಂಡು ಹಣ ಕೊಡದೆ ವಂಚಿಸಿದ್ದಾನೆ. ಆತ ಪ್ರಭಾವಿ ಆಗಿರುವುದರಿಂದ ದೂರು ಕೊಟ್ಟರೂ ಏನೂ ಫಲಕಾರಿಯಾಗಲ್ಲ ಎಂದು ಯೋಧ ವಿಕ್ರಂ ದತ್ತ ನಮ್ಮ ಬಳಿ ಅಳಲು ತೋಡಿಕೊಂಡಿದ್ದಾರೆ ಎಂದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾನೂನು ಸಚಿವ ಮಾಧುಸ್ವಾಮಿ, ಕಂದಾಯ ಸಚಿವ ಅಶೋಕ್ ಮತ್ತು ನಾನು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಅಬ್ದುಲ್ ರಜಾಕ್ ಎನ್ನುವಾತ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಪಿಎ ಎಂದು ಹೇಳಿಕೊಂಡು ಬಹಳಷ್ಟು ಅಕ್ರಮ ಎಸಗಿದ್ದಾನೆ ಅನ್ನುವ ಆರೋಪಗಳಿವೆ. ಅಲ್ಲದೆ, ಸಂಸದ ನಳಿನ್ ಕುಮಾರ್ ಅವರ ಖಾಸಾ ಆಪ್ತರ ಬಳಗದಲ್ಲಿ ಗುರುತಿಸಿಕೊಂಡಿದ್ದಾನೆ. ಅಬ್ದುಲ್ ರಜಾಕ್ ವಿರುದ್ಧ ಚೆಕ್ ಬೌನ್ಸ್ ಸೇರಿದಂತೆ ಬಹಳಷ್ಟು ಅಕ್ರಮದ ಆರೋಪಗಳಿದ್ದು, ಪ್ರಕರಣ ದಾಖಲಾಗಿದೆ.
#Nalinkateel close aide cheats army personnel of getting govt land and cheats around 60 to 70 lakhs, MLA #UTkhader slams Kateel proving with documents in #cabinet today. Credit News First pic.twitter.com/QYTYpd6ehq
— Headline Karnataka (@hknewsonline) February 22, 2023
Nalin kateel close aide cheats army personnel of getting govt land and cheats around 60 to 70 lakhs, khader slams Kateel proving with documents in cabinet today.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm