ಬ್ರೇಕಿಂಗ್ ನ್ಯೂಸ್
23-02-23 06:10 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.23: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಇತರ ಎಲ್ಲಾ ಪ್ರತಿವಾದಿಗಳಿಗೆ ಸಿಟಿ ಸಿವಿಲ್ ಕೋರ್ಟ್ ಗುರುವಾರ ನಿರ್ಬಂಧ ವಿಧಿಸಿದೆ. ಇದರೊಂದಿಗೆ ರೋಹಿಣಿ ಸಿಂಧೂರಿ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ತಮ್ಮ ವಿರುದ್ಧ ಹೇಳಿಕೆ ನೀಡದಂತೆ ಡಿ ರೂಪಾ ಅವರಿಗೆ ಹಾಗೂ ಇತರ ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ರೋಹಿಣಿ ಸಿಂಧೂರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ರೂಪಾ ಹಾಗೂ ಮಾಧ್ಯಮಗಳು ಸೇರಿದಂತೆ 66 ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸಿದೆ.
ರೋಹಿಣಿ ಸಿಂಧೂರಿ ಅವರು ತಮ್ಮ ಅರ್ಜಿಯಲ್ಲಿ ಡಿ. ರೂಪಾ ಅವರು ಸೇರಿದಂತೆ ತಮ್ಮ ವೈಯಕ್ತಿಕ ವಿಚಾರಗಳನ್ನು ಹಂಚಿಕೊಂಡಿದ್ದ ಮಾಧ್ಯಮಗಳು ಸೇರಿ 66 ಜನರನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದರು. ಡಿ. ರೂಪಾ ಅವರು ಬಿಡುಗಡೆ ಮಾಡಿದ ಫೋಟೋಗಳನ್ನು ಬಳಕೆ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸುಂತೆಯೂ ರೋಹಿಣಿ ಸಿಂಧೂರಿ ಮನವಿ ಮಾಡಿದ್ದರು.

ಐಎಎಸ್ ಅಧಿಕಾರಿಯ ಮನವಿ ಪುರಸ್ಕರಿಸಿದ ಕೋರ್ಟ್, ಡಿ ರೂಪಾ ಹಾಗೂ ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸಿ, ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಯನ್ನು ಮಾರ್ಚ್ 7ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ವಿಚಾರಣೆ ಸಂದರ್ಭದಲ್ಲಿ ರೋಹಿಣಿ ಸಿಂಧೂರಿ ಪರ ವಕೀಲರು, ರೂಪಾ ಮೌದ್ಗಿಲ್ ಅವರು ಸಾಮಾಜಿಕ ಜಾಲತಾಣದ ಮೂಲಕ ವೈಯಕ್ತಿಕ ತೇಜೋವಧೆ ಮಾಡಿದ್ದಾರೆ. ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಮೊಬೈಲ್ ನಂಬರ್ ಸಾರ್ವಜನಿಕಗೊಳಿಸಿದ್ದಾರೆ ಎಂದು ವಾದಿಸಿದ್ದರು.
IPS officer Roopa and media outlets get court notices on IAS officer Sindhuris plea for gag order, big relief for Sindhuri. Besides Roopa, the IAS officer has named the Suvarna News 24×7 TV channel and 58 other media outlets in her suit. The court has given time till March 7 for Roopa and the TV9 channel to file objections to the IAS officer’s plea. The other media outlets have time till March 17.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm