ಬ್ರೇಕಿಂಗ್ ನ್ಯೂಸ್
24-02-23 03:12 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.24 : ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಜನರಿಗೆ ಮೂರನೇ ಗ್ಯಾರಂಟಿ ಯೋಜನೆಯನ್ನು ಪ್ರಕಟಿಸಿದ್ದು, ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಘೋಷಿಸಿದೆ.
ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ನೆರವಾಗುವ ಉದ್ದೇಶದಿಂದ ಈಗಾಗಲೇ ಎರಡು ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ. ಮೂರನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ ಕುಟುಂಬದ ಪ್ರತಿ ಸದಸ್ಯನಿಗೆ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಿದ್ದೇವೆ ಎಂದರು.
ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ನೆರವು ನೀಡುವ ಉದ್ದೇಶದಿಂದ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ ಯೋಜನೆ ಮೊದಲ ಗ್ಯಾರಂಟಿಯಾಗಿ ಘೋಷಣೆ ಮಾಡಿದ್ದೇವೆ. ಆ ಮೂಲಕ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 1500 ರೂ. ಉಳಿತಾಯ ಮಾಡಲು ಸಹಕಾರ ನೀಡುತ್ತಿದ್ದೇವೆ. ಇನ್ನು ಪ್ರತಿ ಮನೆಯ ಮನೆಯೊಡತಿಗೆ 2 ಸಾವಿರ ರೂ. ಪ್ರೋತ್ಸಾಹ ಧನ ನೀಡಲು ಗೃಹಲಕ್ಷ್ಮಿ ಎಂಬ ಎರಡನೇ ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ ಎಂದರು.
ಪ್ರಜಾಧ್ವನಿ ಯಾತ್ರೆ ಸಂದರ್ಭದಲ್ಲಿ ನಮ್ಮ ಹಿಂದಿನ ಸರ್ಕಾರದ ಅನ್ನಭಾಗ್ಯ ಯೋಜನೆ ಬಗ್ಗೆ ಜನ ಪ್ರಶಂಸೆ ವ್ಯಕ್ತಪಡಿಸಿದ್ದು, ಒಂದು ವೇಳೆ ಕಾಂಗ್ರೆಸ್ ಸರ್ಕಾರ ಈ ಯೋಜನೆ ನೀಡದಿದ್ದರೆ ಕೋವಿಡ್ ಸಮಯದಲ್ಲಿ ನಾವು ಬದುಕು ನಡೆಸುವುದೇ ಕಷ್ಟವಾಗುತ್ತಿತ್ತು ಎಂದು ಹೇಳಿದರು.
Karnataka Congress on Friday announced its third 'guarantee' ahead of Assembly elections, promising 10 kg of free rice per month for Below Poverty Line (BPL) cardholders. Each person currently getting 5 kg of rice under the Anna Bhagya scheme will get 10 kg free rice, the party announced.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm