ಬ್ರೇಕಿಂಗ್ ನ್ಯೂಸ್
30-07-20 03:03 pm Bangalore Correspondent ಕರ್ನಾಟಕ
ಬೆಂಗಳೂರು: ಕಳೆದ 7 ದಿನಗಳಿಂದ 5 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೊರೊನಾ ಸೋಂಕು ಇಂದು 6 ಸಾವಿರಕ್ಕೆ ಏರಿದೆ. ರಾಜ್ಯದಲ್ಲಿ ಇಂದು 6,128 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 118632ಕ್ಕೆ ಏರಿಕೆಯಾಗಿದೆ.
ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಅನ್ವಯ, ಇಂದು 83 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 2,230 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಇಂದು ರಾಜ್ಯದಲ್ಲಿ 3, 793 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 118632 ಸೋಂಕಿತರ ಪೈಕಿ 69, 700 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 46,694 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 620 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು 20488 ರ್ಯಾಪಿಡ್ ಟೆಸ್ಟ್ ನಲ್ಲಿ 17, 607 ಆರ್ಟಿಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು ಒಟ್ಟು 38,095 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಒಟ್ಟು 1,25,091 ಮಂದಿಗೆ ರ್ಯಾಪಿಡ್ ಟೆಸ್ಟ್, 11,88,765 ಮಂದಿಗೆ ಆರ್ಟಿಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು ಒಟ್ಟು ಕರ್ನಾಟಕದಲ್ಲಿ 13,13,856 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಇಂದು 2,233 ಮಂದಿಗೆ ಸೋಂಕು ದೃಢವಾಗಿದ್ದು, ಓರ್ವ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 53,324ಕ್ಕೆ ಏರಿಕೆ ಆಗಿದೆ. ಬೆಂಗಳೂರು ನಗರ 2,233, ಮೈಸೂರು 430, ಬಳ್ಳಾರಿ 343, ಉಡುಪಿ 248, ಬೆಂಗಳೂರು ಗ್ರಾಮಾಂತರ 224, ಕಲಬುರಗಿ 220, ಬೆಳಗಾವಿ 202 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು ಒಟ್ಟು 7 ಜಿಲ್ಲೆಯಲ್ಲಿ 200ಕ್ಕಿಂತ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಬೆಂಗಳೂರು ನಗರ 1,912, ಬಳ್ಳಾರಿ 337, ರಾಯಚೂರು 191, ಚಿಕ್ಕಬಳ್ಳಾಪುರ 176, ಧಾರವಾಡ 152, ಕಲಬುರಗಿ 124, ದಕ್ಷಿಣ ಕನ್ನಡ 105, ಕೋಲಾರ 90, ದಾವಣಗೆರೆ 85, ಮೈಸೂರು 70, ಉಡುಪಿ 61, ತುಮಕೂರು 60, ಬಾಗಲಕೋಟೆ 55, ಮಂಡ್ಯ 50, ಉತ್ತರ ಕನ್ನಡ 50, ಬೆಳಗಾವಿ 50, ಬೀದರ್ 44, ಚಿಕ್ಕಮಗಳೂರು 30, ವಿಜಯಪುರ 30, ಚಾಮರಾಜನಗರ 30, ಯಾದಗಿರಿ 23, ಹಾಸನ 21, ಗದಗ 19, ಹಾವೇರಿ 18 ಹಾಗೂ ಕೊಪ್ಪಳ 10 ಮಂದಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm