ಬ್ರೇಕಿಂಗ್ ನ್ಯೂಸ್
25-02-23 02:19 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.25: ಬೆಂಗಳೂರು ಹಾಗೂ ಮೈಸೂರು ನಗರಗಳ ಜನತೆ ಕಾತರದಿಂದ ಕಾಯುತ್ತಿದ್ದ, ಉಭಯ ನಗರಗಳ ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿ ಮಾರ್ಚ್ 11ರಂದು ಲೋಕಾರ್ಪಣೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಇದನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಧೃಡಪಡಿಸಿದ್ದಾರೆ.
ಇದರ ಜೊತೆಗೆ ಪ್ರಧಾನಿ ಮೋದಿ ಮೈಸೂರಿನಿಂದ ಕುಶಾಲನಗರದವರೆಗಿನ ಉದ್ದೇಶಿತ ಚತುಷ್ಪಥ ಎಕ್ಸ್ಪ್ರೆಸ್ ರಸ್ತೆಯ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಶುಕ್ರವಾರ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿಯವರ ಅಧಿಕಾರಾವಧಿಯಲ್ಲಿ ಈ ಯೋಜನೆ ಪೂರ್ಣಗೊಂಡಿರುವುದರಿಂದ, ಅವರೇ ಇದನ್ನು ಸಾರ್ವಜನಿಕರಿಗೆ ಮುಕ್ತಗೊಳಿಸುವುದು ಸೂಕ್ತ" ಎಂದು ಸಿಂಹ ಹೇಳಿದರು. ನೀವು ರಾಜ್ಯ ರಾಜಕೀಯಕ್ಕೆ ಪ್ರವೇಶಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರತಾಪ್ ಸಿಂಹ, 2029 ರವರೆಗೆ ಮೋದಿ ನಾಯಕತ್ವದಲ್ಲಿ ಸಂಸದರಾಗಿ ಮುಂದುವರಿಯಲು ಬಯಸುತ್ತೇನೆ ಎಂದು ಹೇಳಿದರು.
ನಾನು ಇಲ್ಲಿಗೆ ಬಂದಿರುವುದು ದೀರ್ಘಾವಧಿಯ ರಾಜಕೀಯ ಮಾಡಲು ಅಲ್ಲ ಆದರೆ ನನ್ನ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಮತ್ತು 15 ವರ್ಷಗಳ ಅವಧಿಯಲ್ಲಿ ಇತರ ಕ್ಷೇತ್ರಗಳಿಗೆ ಮಾದರಿಯಾಗಲು ಎಂದಿದ್ದಾರೆ.
Prime Minister Narendra Modi will inaugurate the Bengaluru-Modi will inaugurate the Bengaluru-Mysuru Expressway on March 11, Mysuru-Kodagu MP Pratap Simha said on Friday. "The groundbreaking ceremony for the four-lane Mysuru-Madikeri Road will also be held on the occasion," the MP said, adding that the Indavalu-Budanur underpass works are being taken up on a war footing and will be completed at the earliest.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm