ಬ್ರೇಕಿಂಗ್ ನ್ಯೂಸ್
25-02-23 02:52 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.25 : ವಿಚ್ಚೇದನ ಪ್ರಕರಣದಲ್ಲಿ ಪತಿ ನಿರುದ್ಯೋಗಿಯಾಗಿದ್ದರೂ ಉದ್ಯೋಗ ಹುಡುಕಿ ಸಂಪಾದನೆ ಮಾಡಬೇಕು ಮತ್ತು ತನ್ನ ಪತ್ನಿ ಮತ್ತು ಮಕ್ಕಳಿಗೆ ಜೀವನಾಂಶ ನೀಡಲೇಬೇಕು ಎಂದು ಬೆಂಗಳೂರಿನ ಹೈಕೋರ್ಟ್ ತೀರ್ಪು ನೀಡಿದೆ.
ಮೇಲ್ಮನವಿ ಪ್ರಕರಣದಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ತೀರ್ಪು ಪ್ರಕಟಿಸಿದ್ದು, ಪತ್ನಿ ಮತ್ತು ಮಕ್ಕಳಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯ. ಆದ್ದರಿಂದ ಆತ ನಿರುದ್ಯೋಗಿಯಾಗಿದ್ದರೆ, ಕೆಲಸವನ್ನು ಹುಡುಕಬೇಕು ಮತ್ತು ಸಂಪಾದಿಸಬೇಕು ಎಂದು ಹೇಳಿದೆ.
ಮೈಸೂರಿನ ಕೌಟುಂಬಿಕ ನ್ಯಾಯಾಲಯ ನೀಡಿದ ತೀರ್ಪನ್ನ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಮೇಲಿನಂತೆ ತೀರ್ಪು ನೀಡಿದೆ.
ಅರ್ಜಿದಾರರು ತಾನು ಅನಾರೋಗ್ಯದಿಂದ ಬಳಲುತ್ತಿದ್ದು, ಸೂಕ್ತ ಕೆಲಸವಿಲ್ಲ. ಹೀಗಾಗಿ ಜೀವನಾಂಶ ಪಾವತಿಸುವ ಸ್ಥಿತಿಯಲ್ಲಿ ಇಲ್ಲ ಎಂದು ವಾದಿಸಿದ್ದರು. ಆದ್ರೆ, ಅರ್ಜಿಯನ್ನ ವಜಾಗೊಳಿಸಿರುವ ಹೈಕೋರ್ಟ್, ಪತಿ ತನ್ನ ಪತ್ನಿಗೆ ಮಾಸಿಕ 10,000 ರೂ. ಪರಿಹಾರ ಪಾವತಿಸುವ ಸ್ಥಿತಿಯಲ್ಲಿಲ್ಲ ಎಂಬುದು ಸ್ವೀಕಾರಾರ್ಹವಲ್ಲ. ಆತ ಕೆಲಸ ಮಾಡಲು ಸಮರ್ಥನಿದ್ದು, ಕೆಲಸವನ್ನ ಹುಡುಕಿಕೊಂಡು ಪರಿಹಾರ ನೀಡಬೇಕು ಎಂದು ನ್ಯಾಯಪೀಠ ಪುನರುಚ್ಚರಿಸಿದೆ. ಅದರಂತೆ, ಪತ್ನಿಗೆ 6,000 ರೂ. ಮತ್ತು ಮಗುವಿಗೆ 4,000 ರೂ. ಜೀವನಾಂಶ ನೀಡುವಂತೆ ತೀರ್ಪು ನೀಡಿದೆ.
Karnataka Court orders to pay for maintenance money to wife even if he is unemployed.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm