ಬ್ರೇಕಿಂಗ್ ನ್ಯೂಸ್
25-02-23 02:52 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.25 : ವಿಚ್ಚೇದನ ಪ್ರಕರಣದಲ್ಲಿ ಪತಿ ನಿರುದ್ಯೋಗಿಯಾಗಿದ್ದರೂ ಉದ್ಯೋಗ ಹುಡುಕಿ ಸಂಪಾದನೆ ಮಾಡಬೇಕು ಮತ್ತು ತನ್ನ ಪತ್ನಿ ಮತ್ತು ಮಕ್ಕಳಿಗೆ ಜೀವನಾಂಶ ನೀಡಲೇಬೇಕು ಎಂದು ಬೆಂಗಳೂರಿನ ಹೈಕೋರ್ಟ್ ತೀರ್ಪು ನೀಡಿದೆ.
ಮೇಲ್ಮನವಿ ಪ್ರಕರಣದಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ತೀರ್ಪು ಪ್ರಕಟಿಸಿದ್ದು, ಪತ್ನಿ ಮತ್ತು ಮಕ್ಕಳಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯ. ಆದ್ದರಿಂದ ಆತ ನಿರುದ್ಯೋಗಿಯಾಗಿದ್ದರೆ, ಕೆಲಸವನ್ನು ಹುಡುಕಬೇಕು ಮತ್ತು ಸಂಪಾದಿಸಬೇಕು ಎಂದು ಹೇಳಿದೆ.
ಮೈಸೂರಿನ ಕೌಟುಂಬಿಕ ನ್ಯಾಯಾಲಯ ನೀಡಿದ ತೀರ್ಪನ್ನ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಮೇಲಿನಂತೆ ತೀರ್ಪು ನೀಡಿದೆ.
ಅರ್ಜಿದಾರರು ತಾನು ಅನಾರೋಗ್ಯದಿಂದ ಬಳಲುತ್ತಿದ್ದು, ಸೂಕ್ತ ಕೆಲಸವಿಲ್ಲ. ಹೀಗಾಗಿ ಜೀವನಾಂಶ ಪಾವತಿಸುವ ಸ್ಥಿತಿಯಲ್ಲಿ ಇಲ್ಲ ಎಂದು ವಾದಿಸಿದ್ದರು. ಆದ್ರೆ, ಅರ್ಜಿಯನ್ನ ವಜಾಗೊಳಿಸಿರುವ ಹೈಕೋರ್ಟ್, ಪತಿ ತನ್ನ ಪತ್ನಿಗೆ ಮಾಸಿಕ 10,000 ರೂ. ಪರಿಹಾರ ಪಾವತಿಸುವ ಸ್ಥಿತಿಯಲ್ಲಿಲ್ಲ ಎಂಬುದು ಸ್ವೀಕಾರಾರ್ಹವಲ್ಲ. ಆತ ಕೆಲಸ ಮಾಡಲು ಸಮರ್ಥನಿದ್ದು, ಕೆಲಸವನ್ನ ಹುಡುಕಿಕೊಂಡು ಪರಿಹಾರ ನೀಡಬೇಕು ಎಂದು ನ್ಯಾಯಪೀಠ ಪುನರುಚ್ಚರಿಸಿದೆ. ಅದರಂತೆ, ಪತ್ನಿಗೆ 6,000 ರೂ. ಮತ್ತು ಮಗುವಿಗೆ 4,000 ರೂ. ಜೀವನಾಂಶ ನೀಡುವಂತೆ ತೀರ್ಪು ನೀಡಿದೆ.
Karnataka Court orders to pay for maintenance money to wife even if he is unemployed.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm