ಬ್ರೇಕಿಂಗ್ ನ್ಯೂಸ್
25-02-23 02:52 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.25 : ವಿಚ್ಚೇದನ ಪ್ರಕರಣದಲ್ಲಿ ಪತಿ ನಿರುದ್ಯೋಗಿಯಾಗಿದ್ದರೂ ಉದ್ಯೋಗ ಹುಡುಕಿ ಸಂಪಾದನೆ ಮಾಡಬೇಕು ಮತ್ತು ತನ್ನ ಪತ್ನಿ ಮತ್ತು ಮಕ್ಕಳಿಗೆ ಜೀವನಾಂಶ ನೀಡಲೇಬೇಕು ಎಂದು ಬೆಂಗಳೂರಿನ ಹೈಕೋರ್ಟ್ ತೀರ್ಪು ನೀಡಿದೆ.
ಮೇಲ್ಮನವಿ ಪ್ರಕರಣದಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ತೀರ್ಪು ಪ್ರಕಟಿಸಿದ್ದು, ಪತ್ನಿ ಮತ್ತು ಮಕ್ಕಳಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯ. ಆದ್ದರಿಂದ ಆತ ನಿರುದ್ಯೋಗಿಯಾಗಿದ್ದರೆ, ಕೆಲಸವನ್ನು ಹುಡುಕಬೇಕು ಮತ್ತು ಸಂಪಾದಿಸಬೇಕು ಎಂದು ಹೇಳಿದೆ.
ಮೈಸೂರಿನ ಕೌಟುಂಬಿಕ ನ್ಯಾಯಾಲಯ ನೀಡಿದ ತೀರ್ಪನ್ನ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಮೇಲಿನಂತೆ ತೀರ್ಪು ನೀಡಿದೆ.
ಅರ್ಜಿದಾರರು ತಾನು ಅನಾರೋಗ್ಯದಿಂದ ಬಳಲುತ್ತಿದ್ದು, ಸೂಕ್ತ ಕೆಲಸವಿಲ್ಲ. ಹೀಗಾಗಿ ಜೀವನಾಂಶ ಪಾವತಿಸುವ ಸ್ಥಿತಿಯಲ್ಲಿ ಇಲ್ಲ ಎಂದು ವಾದಿಸಿದ್ದರು. ಆದ್ರೆ, ಅರ್ಜಿಯನ್ನ ವಜಾಗೊಳಿಸಿರುವ ಹೈಕೋರ್ಟ್, ಪತಿ ತನ್ನ ಪತ್ನಿಗೆ ಮಾಸಿಕ 10,000 ರೂ. ಪರಿಹಾರ ಪಾವತಿಸುವ ಸ್ಥಿತಿಯಲ್ಲಿಲ್ಲ ಎಂಬುದು ಸ್ವೀಕಾರಾರ್ಹವಲ್ಲ. ಆತ ಕೆಲಸ ಮಾಡಲು ಸಮರ್ಥನಿದ್ದು, ಕೆಲಸವನ್ನ ಹುಡುಕಿಕೊಂಡು ಪರಿಹಾರ ನೀಡಬೇಕು ಎಂದು ನ್ಯಾಯಪೀಠ ಪುನರುಚ್ಚರಿಸಿದೆ. ಅದರಂತೆ, ಪತ್ನಿಗೆ 6,000 ರೂ. ಮತ್ತು ಮಗುವಿಗೆ 4,000 ರೂ. ಜೀವನಾಂಶ ನೀಡುವಂತೆ ತೀರ್ಪು ನೀಡಿದೆ.
Karnataka Court orders to pay for maintenance money to wife even if he is unemployed.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
21-05-26 02:49 pm
HK News Staffer
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
21-05-26 05:52 pm
HK News Staffer
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
21-05-26 04:34 pm
HK News Staffer
ಎನ್ಐಎಸ್ಎಂ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾ...
21-05-26 01:34 pm
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am