ಬ್ರೇಕಿಂಗ್ ನ್ಯೂಸ್
26-02-23 04:53 pm HK News Desk ಕರ್ನಾಟಕ
ಹುಬ್ಬಳ್ಳಿ, ಫೆ.26: ಹಾಸನ ಜೆಡಿಎಸ್ ಟಿಕೆಟ್ ಕಗ್ಗಂಟು ಆಗಿರುವಂತೆಯೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ಟಾಂಗ್ ಕೊಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ತಮ್ಮ ಕುಟುಂಬದ ಎಲ್ಲ ಸದಸ್ಯರಿಗೂ ಟಿಕೆಟ್ ಕೊಟ್ಟರೂ ಅವರಲ್ಲಿ ಬಡೆದಾಟ ಸಾಮಾನ್ಯ. ಮೊದಲು ಕುಟುಂಬ ಸರಿ ಮಾಡಿಕೊಳ್ಳಲಿ. ಆಮೇಲೆ ರಾಜ್ಯ ಆಳಲು ಬರಲಿ ಎಂದರು.

ಕುಮಾರಸ್ವಾಮಿ ಅವರು ಮೊದಲು ಮನೆಯನ್ನು ನಿರ್ವಹಿಸಲಿ. ಕುಟುಂಬದ 10-12 ಮಂದಿ ಚುನಾವಣೆಯಲ್ಲಿ ನಿಂತರೂ ಅವರಿಗೆ ಸಮಾಧಾನವಿಲ್ಲ. ಹಾಗಿದ್ದ ಮೇಲೂ ಪರಸ್ಪರ ಬಡಿದಾಡುತ್ತಾರೆ. ಕುಟುಂಬವನ್ನೇ ನಿರ್ವಹಿಸಲಾಗದವರು ರಾಜ್ಯವನ್ನು ಹೇಗೆ ನಿಭಾಯಿಸುತ್ತಾರೆ ಎಂದು ಪ್ರಶ್ನಿಸಿದರು.
ತೃತೀಯ ರಂಗ ರಚನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಒಂಬತ್ತು ವರ್ಷಗಳಿಂದ ತೃತೀಯ ಶಕ್ತಿ ಒಂದಾಗಿಸುವ ಪ್ರಯತ್ನ ನಡೆಯುತ್ತಿದೆ. ಅವರಲ್ಲಿ ಒಗ್ಗಟ್ಟು ಮತ್ತು ಸ್ಪಷ್ಟ ಉದ್ದೇಶವಿಲ್ಲದ್ದರಿಂದ ಸಾಧ್ಯವಾಗುತ್ತಿಲ್ಲ. ಈ ಸರ್ಕಸ್ಸಿನಲ್ಲಿ ಭಾಗಿಯಾಗಿರುವ ಎಲ್ಲಾ ವಿಪಕ್ಷಗಳ ನಾಯಕರಿಗೆ 'ನಾನು ಏನಾದರೂ ಮಾಡಿ ಪ್ರಧಾನ ಮಂತ್ರಿ ಆಗಬೇಕು' ಎಂದ ಸ್ವಾರ್ಥವಿದೆ. ಅದೇ ಉದ್ದೇಶಕ್ಕಾಗಿ ಇವರ ನಡುವೆ ಬಡಿದಾಟ ನಡೆದಿದೆ. ಅದಕ್ಕೆ ತೃತೀಯ ಶಕ್ತಿ ಆಗೊದಿಲ್ಲ. ಹಾಗಾಗಿಯೇ, ತೃತೀಯ ಅಂದರೆ ಥರ್ಡ್ಕ್ಲಾಸ್ ಫ್ರಂಟ್ ಆಗಲಿದೆ'' ಎಂದು ಜೋಶಿ ವ್ಯಂಗ್ಯವಾಡಿದರು.
Union minister Pralhad Joshi took a swipe at HD Kumaraswamy and the JD(S) and advised the former Karnataka chief minister to sort out family issues first before hoping to govern Karnataka.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm