ಬ್ರೇಕಿಂಗ್ ನ್ಯೂಸ್
26-02-23 04:53 pm HK News Desk ಕರ್ನಾಟಕ
ಹುಬ್ಬಳ್ಳಿ, ಫೆ.26: ಹಾಸನ ಜೆಡಿಎಸ್ ಟಿಕೆಟ್ ಕಗ್ಗಂಟು ಆಗಿರುವಂತೆಯೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ಟಾಂಗ್ ಕೊಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ತಮ್ಮ ಕುಟುಂಬದ ಎಲ್ಲ ಸದಸ್ಯರಿಗೂ ಟಿಕೆಟ್ ಕೊಟ್ಟರೂ ಅವರಲ್ಲಿ ಬಡೆದಾಟ ಸಾಮಾನ್ಯ. ಮೊದಲು ಕುಟುಂಬ ಸರಿ ಮಾಡಿಕೊಳ್ಳಲಿ. ಆಮೇಲೆ ರಾಜ್ಯ ಆಳಲು ಬರಲಿ ಎಂದರು.

ಕುಮಾರಸ್ವಾಮಿ ಅವರು ಮೊದಲು ಮನೆಯನ್ನು ನಿರ್ವಹಿಸಲಿ. ಕುಟುಂಬದ 10-12 ಮಂದಿ ಚುನಾವಣೆಯಲ್ಲಿ ನಿಂತರೂ ಅವರಿಗೆ ಸಮಾಧಾನವಿಲ್ಲ. ಹಾಗಿದ್ದ ಮೇಲೂ ಪರಸ್ಪರ ಬಡಿದಾಡುತ್ತಾರೆ. ಕುಟುಂಬವನ್ನೇ ನಿರ್ವಹಿಸಲಾಗದವರು ರಾಜ್ಯವನ್ನು ಹೇಗೆ ನಿಭಾಯಿಸುತ್ತಾರೆ ಎಂದು ಪ್ರಶ್ನಿಸಿದರು.
ತೃತೀಯ ರಂಗ ರಚನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಒಂಬತ್ತು ವರ್ಷಗಳಿಂದ ತೃತೀಯ ಶಕ್ತಿ ಒಂದಾಗಿಸುವ ಪ್ರಯತ್ನ ನಡೆಯುತ್ತಿದೆ. ಅವರಲ್ಲಿ ಒಗ್ಗಟ್ಟು ಮತ್ತು ಸ್ಪಷ್ಟ ಉದ್ದೇಶವಿಲ್ಲದ್ದರಿಂದ ಸಾಧ್ಯವಾಗುತ್ತಿಲ್ಲ. ಈ ಸರ್ಕಸ್ಸಿನಲ್ಲಿ ಭಾಗಿಯಾಗಿರುವ ಎಲ್ಲಾ ವಿಪಕ್ಷಗಳ ನಾಯಕರಿಗೆ 'ನಾನು ಏನಾದರೂ ಮಾಡಿ ಪ್ರಧಾನ ಮಂತ್ರಿ ಆಗಬೇಕು' ಎಂದ ಸ್ವಾರ್ಥವಿದೆ. ಅದೇ ಉದ್ದೇಶಕ್ಕಾಗಿ ಇವರ ನಡುವೆ ಬಡಿದಾಟ ನಡೆದಿದೆ. ಅದಕ್ಕೆ ತೃತೀಯ ಶಕ್ತಿ ಆಗೊದಿಲ್ಲ. ಹಾಗಾಗಿಯೇ, ತೃತೀಯ ಅಂದರೆ ಥರ್ಡ್ಕ್ಲಾಸ್ ಫ್ರಂಟ್ ಆಗಲಿದೆ'' ಎಂದು ಜೋಶಿ ವ್ಯಂಗ್ಯವಾಡಿದರು.
Union minister Pralhad Joshi took a swipe at HD Kumaraswamy and the JD(S) and advised the former Karnataka chief minister to sort out family issues first before hoping to govern Karnataka.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm