ಬ್ರೇಕಿಂಗ್ ನ್ಯೂಸ್
26-02-23 04:53 pm HK News Desk ಕರ್ನಾಟಕ
ಹುಬ್ಬಳ್ಳಿ, ಫೆ.26: ಹಾಸನ ಜೆಡಿಎಸ್ ಟಿಕೆಟ್ ಕಗ್ಗಂಟು ಆಗಿರುವಂತೆಯೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ಟಾಂಗ್ ಕೊಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ತಮ್ಮ ಕುಟುಂಬದ ಎಲ್ಲ ಸದಸ್ಯರಿಗೂ ಟಿಕೆಟ್ ಕೊಟ್ಟರೂ ಅವರಲ್ಲಿ ಬಡೆದಾಟ ಸಾಮಾನ್ಯ. ಮೊದಲು ಕುಟುಂಬ ಸರಿ ಮಾಡಿಕೊಳ್ಳಲಿ. ಆಮೇಲೆ ರಾಜ್ಯ ಆಳಲು ಬರಲಿ ಎಂದರು.

ಕುಮಾರಸ್ವಾಮಿ ಅವರು ಮೊದಲು ಮನೆಯನ್ನು ನಿರ್ವಹಿಸಲಿ. ಕುಟುಂಬದ 10-12 ಮಂದಿ ಚುನಾವಣೆಯಲ್ಲಿ ನಿಂತರೂ ಅವರಿಗೆ ಸಮಾಧಾನವಿಲ್ಲ. ಹಾಗಿದ್ದ ಮೇಲೂ ಪರಸ್ಪರ ಬಡಿದಾಡುತ್ತಾರೆ. ಕುಟುಂಬವನ್ನೇ ನಿರ್ವಹಿಸಲಾಗದವರು ರಾಜ್ಯವನ್ನು ಹೇಗೆ ನಿಭಾಯಿಸುತ್ತಾರೆ ಎಂದು ಪ್ರಶ್ನಿಸಿದರು.
ತೃತೀಯ ರಂಗ ರಚನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಒಂಬತ್ತು ವರ್ಷಗಳಿಂದ ತೃತೀಯ ಶಕ್ತಿ ಒಂದಾಗಿಸುವ ಪ್ರಯತ್ನ ನಡೆಯುತ್ತಿದೆ. ಅವರಲ್ಲಿ ಒಗ್ಗಟ್ಟು ಮತ್ತು ಸ್ಪಷ್ಟ ಉದ್ದೇಶವಿಲ್ಲದ್ದರಿಂದ ಸಾಧ್ಯವಾಗುತ್ತಿಲ್ಲ. ಈ ಸರ್ಕಸ್ಸಿನಲ್ಲಿ ಭಾಗಿಯಾಗಿರುವ ಎಲ್ಲಾ ವಿಪಕ್ಷಗಳ ನಾಯಕರಿಗೆ 'ನಾನು ಏನಾದರೂ ಮಾಡಿ ಪ್ರಧಾನ ಮಂತ್ರಿ ಆಗಬೇಕು' ಎಂದ ಸ್ವಾರ್ಥವಿದೆ. ಅದೇ ಉದ್ದೇಶಕ್ಕಾಗಿ ಇವರ ನಡುವೆ ಬಡಿದಾಟ ನಡೆದಿದೆ. ಅದಕ್ಕೆ ತೃತೀಯ ಶಕ್ತಿ ಆಗೊದಿಲ್ಲ. ಹಾಗಾಗಿಯೇ, ತೃತೀಯ ಅಂದರೆ ಥರ್ಡ್ಕ್ಲಾಸ್ ಫ್ರಂಟ್ ಆಗಲಿದೆ'' ಎಂದು ಜೋಶಿ ವ್ಯಂಗ್ಯವಾಡಿದರು.
Union minister Pralhad Joshi took a swipe at HD Kumaraswamy and the JD(S) and advised the former Karnataka chief minister to sort out family issues first before hoping to govern Karnataka.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm