ಬ್ರೇಕಿಂಗ್ ನ್ಯೂಸ್
26-02-23 04:59 pm HK News Desk ಕರ್ನಾಟಕ
ವಿಜಯಪುರ, ಫೆ.26: ಜಮೀನಿನಲ್ಲಿದ್ದ ಗುಡಿಸಲಿನಲ್ಲಿ ವಾಸವಿದ್ದ ವೃದ್ದ ದಂಪತಿ ಆಕಸ್ಮಿಕ ಅಗ್ನಿ ದುರಂತದಲ್ಲಿ ಸಜೀವ ದಹನವಾಗಿರುವ ದುರ್ಘಟನೆ ವಿಜಯಪುರ ಜಿಲ್ಲೆಯಲ್ಲಿ ಸಂಭವಿಸಿದೆ.
ಚಡಚಣ ಪಟ್ಟಣದ ಹೊರ ವಲಯದ ಜಮೀನಿನ ಗುಡಿಸಲಿನಲ್ಲಿ ವಾಸವಿದ್ದ 82 ವರ್ಷದ ಮಕರೀಂಸಾಬ್ ಟಪಾಲ ಹಾಗೂ 72 ವರ್ಷದ ಸಾಜನಬೀ ಟಪಾಲ್ ಅಗ್ನಿ ದುರಂತದಲ್ಲಿ ಸಜೀವ ದಹನವಾದ ದುರ್ದೈವಿಗಳು.
ರಸ್ತೆಯಲ್ಲಿನ ತಮ್ಮ ಜಮೀನಿನಲ್ಲಿ ಈ ವೃದ್ಧ ದಂಪತಿ ಗುಡಿಸಲು ಹಾಕಿಕೊಂಡು ವಾಸಿಸುತ್ತಿದ್ದರು. ಶನಿವಾರ ವೃದ್ದ ದಂಪತಿ ಮಲಗಿದ್ದಾಗ ತಡರಾತ್ರಿ ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಿದ್ದು, ಬೇಸಿಗೆಯ ಬಿಸಿಲ ಧಗೆ ಹೆಚ್ಚಿರುವ ಕಾರಣ ಗುಡಿಸಲಿಗೆ ಹೊತ್ತಿದ ಬೆಂಕಿ ಬೇಗನೇ ಇಡೀ ಗುಡಿಸಲು ಆವರಿಸಿದೆ ಎನ್ನಲಾಗಿದೆ. ಪರಿಣಾಮ ವೃದ್ಧ ದಂಪತಿ ಸಜೀವ ದಹನವಾಗಿದ್ದಾರೆ.
ಭಾನುವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಧಾವಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
An accident took place in a farm on the outskirts of Chadchana in Vijaypura district where an elderly couple was burnt alive after an accidental fire broke out in their hut. Karimsab Tapal (82), Sajanbee Tapal (72) are deceased elderly people. On the other hand, a cylinder exploded in Yadagiri and a hut was gutted.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm