ಬ್ರೇಕಿಂಗ್ ನ್ಯೂಸ್
28-02-23 12:32 pm HK News Desk ಕರ್ನಾಟಕ
ಶಿರಸಿ, ಫೆ 28: ತಾಲ್ಲೂಕಿನ ಬನವಾಸಿಗೆ ಮಂಗಳವಾರ ಕದಂಬೋತ್ಸವ ಉದ್ಘಾಟನೆಗೆ ಆಗಮಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಣಕಿಸುವಂತೆ ಪಟ್ಟಣದ ಹಲವೆಡೆ ಪೇ ಸಿ.ಎಂ. ಪೋಸ್ಟರ್ ಸೋಮವಾರ ರಾತ್ರಿ ಅಂಟಿಸಲಾಗಿದೆ.
ರಾಜ್ಯದ ಹಲವೆಡೆ ನಡೆಯುತ್ತಿದ್ದ ಪೇ ಸಿಎಂ ಪೋಸ್ಟರ್ ಅಭಿಯಾನ ಈಗ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಕ್ಷೇತ್ರಕ್ಕೂ ಕಾಲಿಟ್ಟಿದೆ.
ಸಿ.ಎಂ ಬರುವ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಹಾಗೂ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಪೋಸ್ಟರ್ ಅನ್ನು ಹಾಕಿ ಆಹಾರದ 'ಕಿಟ್ ಸ್ಕ್ಯಾಮ್ಗೆ ಪೇ ಸಿಎಂ ಮಾಡಿ' ಹಾಗೂ 'ಡೀಲ್ ನಿಮ್ದು, ಕಮಿಷನ್ ನಮ್ದು' ಎಂದು ಬರೆದು ಬನವಾಸಿಯ ರಸ್ತೆಗಳಲ್ಲಿ ಪೋಸ್ಟರ್ ಅಂಟಿಸಲಾಗಿದೆ. ಬಿಜೆಪಿ ವಿರುದ್ಧ ಪೋಸ್ಟರ್ ಅಭಿಯಾನ ಮುಂದುವರೆದಿದೆ.
ಕಂದಬೋತ್ಸವ ಹಾಗೂ ವಿವಿಧ ಕಾರ್ಯಕ್ರಮಕ್ಕಾಗಿ ಮಂಗಳವಾರ ಸಂಜೆ ಶಿರಸಿ ಮತ್ತು ಸಿದ್ದಾಪುರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಬಿಜೆಪಿ ವಿರುದ್ಧ ಪೋಸ್ಟರ್ ಅಭಿಯಾನ ಮುಂದುವರೆಸಲಾಗಿದೆ. ಪೇ ಸಿಎಂ ಜತೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ವಿರುದ್ಧ ಪೋಸ್ಟರ್ ಗಳನ್ನ ಅಂಟಿಸಲಾಗಿದೆ.
ಸಿಎಂ ಸಂಚರಿಸುವ ಮಾರ್ಗದಲ್ಲಿ ಪೋಸ್ಟರ್ ;
ಸಿಎಂ ಸಂಚರಿಸುವ ಬನವಾಸಿಯ ರಸ್ತೆಯುದ್ದಕ್ಕೂ ಪೇ ಸಿಎಂ ಪೋಸ್ಟರ್ ಗಳನ್ನ ಅಳವಡಿಕೆ ಮಾಡಲಾಗಿದೆ. ರಸ್ತೆ ಬದಿಯಲ್ಲಿನ ಮರ ಹಾಗೂ ಕಟ್ಟಡಗಳಿಗೆ ಪೋಸ್ಟರ್ಗಳನ್ನ ಅಳವಡಿಕೆ ಮಾಡಲಾಗಿದೆ.
ಆಹಾರ ಕಿಟ್ ಅವ್ಯವಹಾರಕ್ಕೆ ಕಿಡಿ ;
ಕಾರ್ಮಿಕ ಇಲಾಖೆಯಲ್ಲಿನ ಆಹಾರದ ಕಿಟ್ ಸ್ಕ್ಯಾಮ್ಗೆ ಪೇ ಮಾಡಿ ಡೀಲ್ ನಿಮ್ದು ಕಮಿಷನ್ ನಮ್ದು ಎಂದು ಬರೆದಿರುವ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪೋಟೋ ಸಹಿತದ ಪೋಸ್ಟರ್ ಅಳವಡಿಕೆಯಾಗಿದೆ. ಇದು ಸ್ಥಳೀಯ ಬಿಜೆಪಿಗರಿಗೆ ಮುಜುಗರ ತಂದಿದೆ.
ದಿನವೂ ಮುಖ್ಯಮಂತ್ರಿಗಳು ಬರಲಿ ಎಂದ ಜನರು;
ಸಿಎಂ ಆಗಮನ ಹಿನ್ನೆಲೆ ರಸ್ತೆ ಸಮಸ್ಯೆ ಸರಿಪಡಿಸಿರುವುದಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿರುವ ಸ್ಥಳೀಯ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿಗಳು ದಿನವೂ ಜಿಲ್ಲೆಗೆ ಬರುವವರಾಲಿ. ಆಗಲಾದರೂ ರಸ್ತೆಗಳು ಹೊಂಡಗುಂಡಿ ಮುಕ್ತವಾಗಲಿದೆ ಎಂದು ಪೋಸ್ಟ್ ಹಾಕಿದ್ದಾರೆ.
Pay CM sticker campaign in Sirsi ahead of CM Bommai arriving to inaugurate Kadambotsava.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm