ಬ್ರೇಕಿಂಗ್ ನ್ಯೂಸ್
28-02-23 12:32 pm HK News Desk ಕರ್ನಾಟಕ
ಶಿರಸಿ, ಫೆ 28: ತಾಲ್ಲೂಕಿನ ಬನವಾಸಿಗೆ ಮಂಗಳವಾರ ಕದಂಬೋತ್ಸವ ಉದ್ಘಾಟನೆಗೆ ಆಗಮಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಣಕಿಸುವಂತೆ ಪಟ್ಟಣದ ಹಲವೆಡೆ ಪೇ ಸಿ.ಎಂ. ಪೋಸ್ಟರ್ ಸೋಮವಾರ ರಾತ್ರಿ ಅಂಟಿಸಲಾಗಿದೆ.
ರಾಜ್ಯದ ಹಲವೆಡೆ ನಡೆಯುತ್ತಿದ್ದ ಪೇ ಸಿಎಂ ಪೋಸ್ಟರ್ ಅಭಿಯಾನ ಈಗ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಕ್ಷೇತ್ರಕ್ಕೂ ಕಾಲಿಟ್ಟಿದೆ.
ಸಿ.ಎಂ ಬರುವ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಹಾಗೂ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಪೋಸ್ಟರ್ ಅನ್ನು ಹಾಕಿ ಆಹಾರದ 'ಕಿಟ್ ಸ್ಕ್ಯಾಮ್ಗೆ ಪೇ ಸಿಎಂ ಮಾಡಿ' ಹಾಗೂ 'ಡೀಲ್ ನಿಮ್ದು, ಕಮಿಷನ್ ನಮ್ದು' ಎಂದು ಬರೆದು ಬನವಾಸಿಯ ರಸ್ತೆಗಳಲ್ಲಿ ಪೋಸ್ಟರ್ ಅಂಟಿಸಲಾಗಿದೆ. ಬಿಜೆಪಿ ವಿರುದ್ಧ ಪೋಸ್ಟರ್ ಅಭಿಯಾನ ಮುಂದುವರೆದಿದೆ.
ಕಂದಬೋತ್ಸವ ಹಾಗೂ ವಿವಿಧ ಕಾರ್ಯಕ್ರಮಕ್ಕಾಗಿ ಮಂಗಳವಾರ ಸಂಜೆ ಶಿರಸಿ ಮತ್ತು ಸಿದ್ದಾಪುರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಬಿಜೆಪಿ ವಿರುದ್ಧ ಪೋಸ್ಟರ್ ಅಭಿಯಾನ ಮುಂದುವರೆಸಲಾಗಿದೆ. ಪೇ ಸಿಎಂ ಜತೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ವಿರುದ್ಧ ಪೋಸ್ಟರ್ ಗಳನ್ನ ಅಂಟಿಸಲಾಗಿದೆ.
ಸಿಎಂ ಸಂಚರಿಸುವ ಮಾರ್ಗದಲ್ಲಿ ಪೋಸ್ಟರ್ ;
ಸಿಎಂ ಸಂಚರಿಸುವ ಬನವಾಸಿಯ ರಸ್ತೆಯುದ್ದಕ್ಕೂ ಪೇ ಸಿಎಂ ಪೋಸ್ಟರ್ ಗಳನ್ನ ಅಳವಡಿಕೆ ಮಾಡಲಾಗಿದೆ. ರಸ್ತೆ ಬದಿಯಲ್ಲಿನ ಮರ ಹಾಗೂ ಕಟ್ಟಡಗಳಿಗೆ ಪೋಸ್ಟರ್ಗಳನ್ನ ಅಳವಡಿಕೆ ಮಾಡಲಾಗಿದೆ.
ಆಹಾರ ಕಿಟ್ ಅವ್ಯವಹಾರಕ್ಕೆ ಕಿಡಿ ;
ಕಾರ್ಮಿಕ ಇಲಾಖೆಯಲ್ಲಿನ ಆಹಾರದ ಕಿಟ್ ಸ್ಕ್ಯಾಮ್ಗೆ ಪೇ ಮಾಡಿ ಡೀಲ್ ನಿಮ್ದು ಕಮಿಷನ್ ನಮ್ದು ಎಂದು ಬರೆದಿರುವ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪೋಟೋ ಸಹಿತದ ಪೋಸ್ಟರ್ ಅಳವಡಿಕೆಯಾಗಿದೆ. ಇದು ಸ್ಥಳೀಯ ಬಿಜೆಪಿಗರಿಗೆ ಮುಜುಗರ ತಂದಿದೆ.
ದಿನವೂ ಮುಖ್ಯಮಂತ್ರಿಗಳು ಬರಲಿ ಎಂದ ಜನರು;
ಸಿಎಂ ಆಗಮನ ಹಿನ್ನೆಲೆ ರಸ್ತೆ ಸಮಸ್ಯೆ ಸರಿಪಡಿಸಿರುವುದಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿರುವ ಸ್ಥಳೀಯ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿಗಳು ದಿನವೂ ಜಿಲ್ಲೆಗೆ ಬರುವವರಾಲಿ. ಆಗಲಾದರೂ ರಸ್ತೆಗಳು ಹೊಂಡಗುಂಡಿ ಮುಕ್ತವಾಗಲಿದೆ ಎಂದು ಪೋಸ್ಟ್ ಹಾಕಿದ್ದಾರೆ.
Pay CM sticker campaign in Sirsi ahead of CM Bommai arriving to inaugurate Kadambotsava.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm