ಬ್ರೇಕಿಂಗ್ ನ್ಯೂಸ್
03-03-23 09:10 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.3 : ಮಾರ್ಚ್ 9ರಿಂದ ರಾಜ್ಯದಲ್ಲಿ ಈ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ತನಕವೂ ಉಚಿತ ಪ್ರಯಾಣಕ್ಕೆ ಕೆಎಸ್ಆರ್ಟಿಸಿ ವ್ಯವಸ್ಥೆ ಮಾಡಿದೆ.
ಇದಕ್ಕೆ ಸಂಬಂಧಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಕೆಎಸ್ಸಾರ್ಟಿಸಿ ನಿಯಮಕ್ಕೆ ಪತ್ರ ಮೂಲಕ ಕೋರಿದ್ದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್ಆರ್ಟಿಸಿ, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ನಿಯೋಜಿತ ಪರೀಕ್ಷಾ ಕೇಂದ್ರದ ವರೆಗೆ ಮತ್ತು ಹಿಂದಿರುಗುವಾಗ 'ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿದರೆ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ಇದಕ್ಕೆ ಸಂಬಂಧಿಸಿದಂತೆ ನಿಗಮದ ಎಲ್ಲಾ ಚಾಲಕ, ನಿರ್ವಾಹಕರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಕ್ಕೆ ಅನುಮತಿ ನೀಡಲು ಕೆಎಸ್ಆರ್ಟಿಸಿ ನಿಗಮ ಸೂಚಿಸಿದೆ. ಅದಷ್ಟೇ ಅಲ್ಲದೆ, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ಸನ್ನು ಹತ್ತುವವರಿದ್ದಲ್ಲಿ ಹಾಗೂ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳು ಬಸ್ಸನ್ನು ಹತ್ತಲು/ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಕೆಎಸ್ಆರ್ಟಿಸಿ ನಿಗಮ ತನ್ನ ಸಿಬ್ಬಂದಿಗೆ ಆದೇಶ ನೀಡಿದೆ.
2nd puc exam students can travel free in ksrtc bus to exam venue by showing halt ticket.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm