ಬ್ರೇಕಿಂಗ್ ನ್ಯೂಸ್
03-03-23 10:48 pm HK News Desk ಕರ್ನಾಟಕ
ಹಾಸನ, ಮಾ.3: ಮದುವೆಗೆ ತಯಾರಿ ನಡೆಸುತ್ತಿದ್ದ ಮದು ಮಗಳೊಬ್ಬಳು ಬ್ಯೂಟಿ ಪಾರ್ಲರಿನಲ್ಲಿ ಮೇಕಪ್ ಮಾಡಲು ಹೋಗಿ ಮುಖದಲ್ಲಿ ಅಲರ್ಜಿ ಉಂಟಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಹಾಸನದಲ್ಲಿ ನಡೆದಿದೆ.
ಘಟನೆ ಸಂಬಂಧಿಸಿ ಪೊಲೀಸರು ಮೇಕಪ್ ಮಾಡಿದ್ದ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಶುಕ್ರವಾರ ಘಟನೆ ಬೆಳಕಿಗೆ ಬಂದಿದ್ದು, ಯುವತಿಯ ಮುಖ ಊದಿಕೊಂಡಿದೆ, ಅಲರ್ಜಿ, ತುರಿಕೆಯಿಂದ ಚರ್ಮ ಸುಕ್ಕುಗಟ್ಟಿದ್ದು, ಆಸ್ಪತ್ರೆಯಲ್ಲಿ ಐಸಿಯುನಲ್ಲಿ ದಾಖಲು ಮಾಡಲಾಗಿದೆ.
ಅರಸೀಕೆರೆಯ ಜಾಜೂರು ಗ್ರಾಮದ ಯುವತಿಯ ಮದುವೆ ನಿಶ್ಚಯವಾಗಿತ್ತು. ಇದಕ್ಕಾಗಿ ಮುಖದ ಮೇಕಪ್ ಮಾಡಲು ಅರಸೀಕೆರೆಯ ಗಂಗಶ್ರೀ ಹರ್ಬಲ್ ಬ್ಯೂಟಿ ಪಾರ್ಲರ್ ಮತ್ತು ಸ್ಪಾ ಕೇಂದ್ರಕ್ಕೆ ತೆರಳಿದ್ದಳು. ಹತ್ತು ದಿನಗಳ ಹಿಂದೆ ಮೇಕಪ್ ಮಾಡಲು ಹೋಗಿದ್ದು ಬ್ಯೂಟೀಶಿಯನ್ ಗಂಗಾ ಯುವತಿಗೆ ವಿಶೇಷ ರೀತಿಯ ಮೇಕಪ್ ಮಾಡುವುದಾಗಿ ತಿಳಿಸಿದ್ದಳು. ಮೇಕಪ್ ಲೇಪ ಮೆತ್ತಿದೊಡನೆ ಯುವತಿಯ ಮುಖದಲ್ಲಿ ಅಲರ್ಜಿ ಉಂಟಾಗಿದ್ದು, ತುರಿಕೆಯಿಂದ ಮುಖ ಊದಿಕೊಂಡಿದೆ. ಇದರಿಂದ ಮದುವೆಯನ್ನು ಪೋಸ್ಟ್ ಪೋನ್ ಮಾಡಲಾಗಿದೆ.
ಇದೇ ವೇಳೆ, ಅರಸೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬ್ಯೂಟೀಶಿಯನ್ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
A beautician in Karnataka’s Hassan was detained for questioning after a young woman who got her makeup done for her wedding was admitted to the Intensive Care Unit (ICU) after her face got disfigured, police said on Friday.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 05:12 pm
Mangalore Correspondent
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm