ಬ್ರೇಕಿಂಗ್ ನ್ಯೂಸ್
05-03-23 10:54 pm HK News Desk ಕರ್ನಾಟಕ
ಚಿಕ್ಕಮಗಳೂರು, ಮಾ.5 : ಮೂಡಿಗೆರೆ ತಾಲೂಕು ವ್ಯಾಪ್ತಿಯ ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಭಾರೀ ಬೆಂಕಿ ಅನಾಹುತ ಸಂಭವಿಸಿದೆ. ಆಲೇಖಾನ್ ಹೊರಟ್ಟಿ ಗುಡ್ಡಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಗುಡ್ಡದ ತುದಿಭಾಗ ಹೊತ್ತಿ ಉರಿಯುತ್ತಿದೆ.
ಚಾರ್ಮಾಡಿ ಘಾಟಿಗೆ ಹೊಂದಿಕೊಂಡಿರುವ ಎತ್ತರ ಪ್ರದೇಶದ ಗುಡ್ಡದಲ್ಲಿ ಧಗ-ಧಗ ಹೊತ್ತಿ ಉರಿಯುತ್ತಿದ್ದು ಬೆಂಕಿಯ ಜ್ವಾಲೆ ಹರಡುತ್ತಿದೆ. ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗುತ್ತಿದ್ದು ಬೆಂಕಿಗೆ ಅಪಾರ ಪ್ರಮಾಣದ ಅರಣ್ಯ ಆಹುತಿಯಾಗಿದೆ.

ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಅರಣ್ಯದ ಜೊತೆಗೆ ಅಪಾರ ಪ್ರಮಾಣದ ಪ್ರಾಣಿ-ಪಕ್ಷಿಗಳು ಕೂಡ ಸಾವನ್ನಪ್ಪಿವೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ದೌಡಾಯಿಸಿದ್ದು ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. ಬೆಂಕಿ ನಂದಿಸಲು ಅಧಿಕಾರಿಗಳಿಗೆ ಸ್ಥಳಿಯರು ಸಾಥ್ ನೀಡಿದ್ದಾರೆ. ಎತ್ತರ ಪ್ರದೇಶವಾದ್ದರಿಂದ ಅಗ್ನಿ ಶಾಮಕ ವಾಹನ ಹೋಗಲು ಕಷ್ಟವಾಗಿದ್ದು ಕಾಡು ಸೊಪ್ಪನ್ನು ಬಳಸಿಯೇ ಬೆಂಕಿ ನಂದಿಸುತ್ತಿದ್ದಾರೆ.
#Mangalore huge fire breaks out at the #Charmadighat forest area. It has been suspected that some miscreants have set fire. Even after repeated complaints to the forest officials they have shown negligence in taking action. #BreakingNews pic.twitter.com/OgGlz7yLVb
— Headline Karnataka (@hknewsonline) March 5, 2023
Mangalore huge fire breaks out at Charmadi ghat forest area. It has been suspected that miscreants have set fire. Even after repeated complaints to the forest officials they have shown negligence in taking action.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm