ಬ್ರೇಕಿಂಗ್ ನ್ಯೂಸ್
06-03-23 05:19 pm HK News Desk ಕರ್ನಾಟಕ
ಕಲಬುರಗಿ, ಮಾ.6 : ಭ್ರಷ್ಟಾಚಾರ ಯಾರೇ ಮಾಡಿದ್ರು ಅದು ಅಕ್ಷಮ್ಯ ಅಪರಾಧ. ಮಾಡಾಳು ವಿರೂಪಾಕ್ಷ ಮಾಡಿರುವ ಕೃತ್ಯಕ್ಕೆ ನಮ್ಮದು ಯಾರ ಬೆಂಬಲವಿಲ್ಲ. ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇಂದು ಅಥವಾ ನಾಳೆ ಅವರ ಬಂಧನವಾಗುತ್ತದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ಯಡಿಯೂರಪ್ಪ ಹೇಳಿಕೆ ನೀಡಿದ್ದು ಮಾಡಾಳು ವಿರೂಪಾಕ್ಷಪ್ಪ ಮತ್ತು ಪುತ್ರನ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗಿತ್ತು. ಪ್ರಕರಣ ಮುಚ್ಚಿ ಹಾಕೋ ಕೆಲಸವನ್ನು ನಮ್ಮ ಪಕ್ಷ ಮಾಡಿಲ್ಲ. ಭ್ರಷ್ಟಾಚಾರ ಮಾಡಿದವರನ್ನು ರಕ್ಷಿಸುವ ಪ್ರಶ್ನೇಯೇ ಇಲ್ಲ. ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡುತ್ತಾರೆ ಎಂದು ಹೇಳಿದ್ದಾರೆ.

ಸುಮಲತಾ ಬಿಜೆಪಿ ಸೇರುತ್ತಾರೆಯೇ ಎಂಬ ಪ್ರಶ್ನೆಗೆ, ಅವರು ಈ ಬಗ್ಗೆ ಸ್ಪಷ್ಟ ನಿಲುವು ಹೇಳಿಲ್ಲ ಎಂದರು. ಸೋಮಣ್ಣ ಪಕ್ಷ ಬಿಡುತ್ತಾರೆಯೇ ಎಂಬ ಪ್ರಶ್ನೆಗೆ, ಆ ರೀತಿಯ ಪ್ರಶ್ನೆ ಉದ್ಭವ ಆಗಲ್ಲ. ಅವರು ಪಕ್ಷದಲ್ಲಿಯೇ ಇರುತ್ತಾರೆ ಎಂದರು.
ನಾರಾಯಣ ಗೌಡ ಪಕ್ಷ ಬಿಡುತ್ತಾರೆಂಬ ವದಂತಿ ಬಗ್ಗೆ, ಅವರನ್ನು ಕಳೆದ ಉಪ ಚುನಾವಣೆಯಲ್ಲಿ ಕಷ್ಟಪಟ್ಟು ಗೆಲ್ಲಿಸಿದ್ದೇವೆ. ಗೆಲ್ಲೋಕೆ ಆಗದೇ ಇರೋ ಕಡೆ ಗೆಲ್ಲಿಸಿದ್ದೇವೆ. ಯಾರೆಲ್ಲಾ ಏನು ಮಾಡ್ತಾರೋ ನೋಡೋಣ ಎಂದು ಖಾರವಾಗಿ ನುಡಿದರು.

ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡುತ್ತಿದ್ದಾರೆಯೇ ಎಂಬ ಪ್ರಶ್ನೆಗೆ, ಸಿದ್ದರಾಮಯ್ಯ ಮನಬಂದಂತೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಮೋದಿ ಅವರಿಗೆ ಸರಿಸಮನಾದ ನಾಯಕರಾರು ಇಲ್ಲಾ. ಯಡಿಯೂರಪ್ಪ ನವರಿಗೆ ಬಿಜೆಪಿ ನೀಡಿದ ಗೌರವ, ಸ್ಥಾನಮಾನ ಬೇರೆ ಯಾರಿಗೂ ನೀಡಿಲ್ಲಾ. ನಾನೇ ಸ್ವತಃ ಚುನಾವಣೆಗೆ ಸ್ಪರ್ಧೆ ಮಾಡಲ್ಲ ಅಂತಷ್ಟೇ ಹೇಳಿದ್ದೇನೆ ಎಂದರು.
Party does not support Madal Virupakshappa in Lokayukta case, he should be arrested says Yediyurappa. IN AN embarrassment to the BJP ahead of the Assembly elections, the Lokayukta police reportedly recovered unaccounted cash adding up to Rs 2.02 crore from the office of a party MLA and chairman of a state PSU, and Rs 6.10 crore from the residence of the MLA’s son.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm