ಬ್ರೇಕಿಂಗ್ ನ್ಯೂಸ್
06-03-23 05:19 pm HK News Desk ಕರ್ನಾಟಕ
ಕಲಬುರಗಿ, ಮಾ.6 : ಭ್ರಷ್ಟಾಚಾರ ಯಾರೇ ಮಾಡಿದ್ರು ಅದು ಅಕ್ಷಮ್ಯ ಅಪರಾಧ. ಮಾಡಾಳು ವಿರೂಪಾಕ್ಷ ಮಾಡಿರುವ ಕೃತ್ಯಕ್ಕೆ ನಮ್ಮದು ಯಾರ ಬೆಂಬಲವಿಲ್ಲ. ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇಂದು ಅಥವಾ ನಾಳೆ ಅವರ ಬಂಧನವಾಗುತ್ತದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ಯಡಿಯೂರಪ್ಪ ಹೇಳಿಕೆ ನೀಡಿದ್ದು ಮಾಡಾಳು ವಿರೂಪಾಕ್ಷಪ್ಪ ಮತ್ತು ಪುತ್ರನ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗಿತ್ತು. ಪ್ರಕರಣ ಮುಚ್ಚಿ ಹಾಕೋ ಕೆಲಸವನ್ನು ನಮ್ಮ ಪಕ್ಷ ಮಾಡಿಲ್ಲ. ಭ್ರಷ್ಟಾಚಾರ ಮಾಡಿದವರನ್ನು ರಕ್ಷಿಸುವ ಪ್ರಶ್ನೇಯೇ ಇಲ್ಲ. ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡುತ್ತಾರೆ ಎಂದು ಹೇಳಿದ್ದಾರೆ.

ಸುಮಲತಾ ಬಿಜೆಪಿ ಸೇರುತ್ತಾರೆಯೇ ಎಂಬ ಪ್ರಶ್ನೆಗೆ, ಅವರು ಈ ಬಗ್ಗೆ ಸ್ಪಷ್ಟ ನಿಲುವು ಹೇಳಿಲ್ಲ ಎಂದರು. ಸೋಮಣ್ಣ ಪಕ್ಷ ಬಿಡುತ್ತಾರೆಯೇ ಎಂಬ ಪ್ರಶ್ನೆಗೆ, ಆ ರೀತಿಯ ಪ್ರಶ್ನೆ ಉದ್ಭವ ಆಗಲ್ಲ. ಅವರು ಪಕ್ಷದಲ್ಲಿಯೇ ಇರುತ್ತಾರೆ ಎಂದರು.
ನಾರಾಯಣ ಗೌಡ ಪಕ್ಷ ಬಿಡುತ್ತಾರೆಂಬ ವದಂತಿ ಬಗ್ಗೆ, ಅವರನ್ನು ಕಳೆದ ಉಪ ಚುನಾವಣೆಯಲ್ಲಿ ಕಷ್ಟಪಟ್ಟು ಗೆಲ್ಲಿಸಿದ್ದೇವೆ. ಗೆಲ್ಲೋಕೆ ಆಗದೇ ಇರೋ ಕಡೆ ಗೆಲ್ಲಿಸಿದ್ದೇವೆ. ಯಾರೆಲ್ಲಾ ಏನು ಮಾಡ್ತಾರೋ ನೋಡೋಣ ಎಂದು ಖಾರವಾಗಿ ನುಡಿದರು.

ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡುತ್ತಿದ್ದಾರೆಯೇ ಎಂಬ ಪ್ರಶ್ನೆಗೆ, ಸಿದ್ದರಾಮಯ್ಯ ಮನಬಂದಂತೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಮೋದಿ ಅವರಿಗೆ ಸರಿಸಮನಾದ ನಾಯಕರಾರು ಇಲ್ಲಾ. ಯಡಿಯೂರಪ್ಪ ನವರಿಗೆ ಬಿಜೆಪಿ ನೀಡಿದ ಗೌರವ, ಸ್ಥಾನಮಾನ ಬೇರೆ ಯಾರಿಗೂ ನೀಡಿಲ್ಲಾ. ನಾನೇ ಸ್ವತಃ ಚುನಾವಣೆಗೆ ಸ್ಪರ್ಧೆ ಮಾಡಲ್ಲ ಅಂತಷ್ಟೇ ಹೇಳಿದ್ದೇನೆ ಎಂದರು.
Party does not support Madal Virupakshappa in Lokayukta case, he should be arrested says Yediyurappa. IN AN embarrassment to the BJP ahead of the Assembly elections, the Lokayukta police reportedly recovered unaccounted cash adding up to Rs 2.02 crore from the office of a party MLA and chairman of a state PSU, and Rs 6.10 crore from the residence of the MLA’s son.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm