ಬ್ರೇಕಿಂಗ್ ನ್ಯೂಸ್
06-03-23 07:57 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.6: ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕಾಫೀ - ತಿಂಡಿ - ಬಿಸ್ಕೆಟ್ ಗಳ ಹೆಸರಿನಲ್ಲಿ 200 ಕೋಟಿ ಲೂಟಿ ಮಾಡಲಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಅಧ್ಯಕ್ಷರು ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕರು ರಮೇಶ್ ಎನ್. ಆರ್ ಪತ್ರಿಕಾ ಗೋಷ್ಠಿಯಲ್ಲಿ ಈ ಆರೋಪ ಮಾಡಿದ್ದಾರೆ.
ಸಿದ್ಧರಾಮಯ್ಯ ಮತ್ತು ಅವರ ಕಚೇರಿಯ ಸಿಬ್ಬಂದಿವರ್ಗ ಹಾಗೂ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಯ ಅಂದಿನ ಅಧಿಕಾರಿಗಳು ಭಾಗಿಗಳಾಗಿ ನಡೆಸಿರುವ ಬೃಹತ್ ಹಗರಣ ಇದಾಗಿದ್ದು, 2013-14 ರಿಂದ 2017-18 ರವರೆಗಿನ 5 ವರ್ಷಗಳ ಅವಧಿಯಲ್ಲಿ ಮುಖ್ಯಮಂತ್ರಿಗಳ ಕಚೇರಿಯ ಸಭೆಗಳು ಮತ್ತು ಮುಖ್ಯಮಂತ್ರಿಗಳ ಕಚೇರಿಗೆ ವಿವಿಧ ಕಾರ್ಯಗಳ ಪ್ರಯುಕ್ತ ಹೊರಗಿನಿಂದ ಬರುವಂತಹ ಅತಿಥಿಗಳ ಉಪಚಾರ ಕಾರ್ಯಗಳ ಹೆಸರಿನಲ್ಲಿ 200 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ಲೂಟಿ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ.
ಕರ್ನಾಟಕ ಸರ್ಕಾರದ “ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ” ಹಾಗೂ “ರಾಜ್ಯ ಅತಿಥಿ ಗೃಹಗಳ ವಿಭಾಗ”ದ ಅಧಿಕಾರಿಗಳು RTI ಕಾಯ್ದೆಯಡಿಯಲ್ಲಿ ನೀಡಿರುವ ಅಧಿಕೃತ ದಾಖಲೆಗಳಿಂದ ಈ ಮಾಹಿತಿಯನ್ನು ಅವರು ಬಹಿರಂಗಗೊಳಿಸಿದರು.
5 ವರ್ಷಗಳಲ್ಲಿನ 410 ರಜಾ ದಿನಗಳನ್ನೂ ಸೇರಿಸಿಕೊಂಡರೆ ದಿನಕ್ಕೆ ಸರಾಸರಿ 11 ಲಕ್ಷ ರೂಪಾಯಿ ವೆಚ್ಚ ಮಾಡಲಾಗಿದೆ. ಅಧಿಕಾರಿಗಳು ನಕಲಿ ದಾಖಲೆಗಳ ರಾಶಿಯನ್ನೇ ತಯಾರಿಸಿ ನಂಬಲಸಾಧ್ಯವಾದಂತಹ ಲೆಕ್ಕವನ್ನು ನೀಡಿದ್ದಾರೆಂಬ ಆರೋಪ ಮಾಡಿದ್ದಾರೆ.
RTI reveals CM Siddaramaiah spent 200 crores for tea coffee and biscuits, alleges BJP Ramesh. During the five Year tenure of Siddaramaiah as CM it is alleged he was spending 11 lakhs per day just for coffee tea and biscuits.
16-07-25 07:05 pm
Bangalore Correspondent
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 04:37 pm
HK News Desk
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm