ಬ್ರೇಕಿಂಗ್ ನ್ಯೂಸ್
08-03-23 11:49 am HK News Desk ಕರ್ನಾಟಕ
ದಾವಣಗೆರೆ, ಮಾ.8: ನನ್ನ ಮಗ ಕಚೇರಿಯಲ್ಲಿ ಸುಮ್ಮನೆ ಕುಳಿತಿದ್ದ, ಯಾರೂ ಇಬ್ಬರು ನಮ್ಮ ಕಚೇರಿಗೆ ಬಂದು ಹಣ ಇಟ್ಟು ಓಡಿ ಹೋಗಿದ್ದಾರೆ. ನಮ್ಮ ಮೇಲೆ ಷಡ್ಯಂತ್ರ ನಡೆದಿದೆ ಎಂದು ಭ್ರಷ್ಟಾಚಾರ ಆರೋಪ ಹೊತ್ತಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಣ್ಣೀರು ಹಾಕಿದ್ದಾರೆ.
ಚನ್ನಗಿರಿ ತಾಲೂಕಿನ ಚನ್ನೇಶಪುರದಲ್ಲಿ ಮಂಗಳವಾರ ಮಾತನಾಡಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, "ಯಾರೋ ಇಬ್ಬರು ನಮ್ಮ ಕಚೇರಿಗೆ ಹಣ ತಂದಿಟ್ಟು ಓಡಿ ಹೋದರು. ಆನಂತರ ನನ್ನ ಮಗನ ಕೈಯಲ್ಲಿ ಹಣದ ಇಟ್ಟು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದರು. ನನ್ನ ಮಗ ಪ್ರಶಾಂತ್ ಸುಮ್ಮನೆ ಕುಳಿತಿದ್ದನು. ಯಾರೋ ನಮ್ಮ ಕುಟುಂಬದ ಮೇಲೆ ಷಡ್ಯಂತ್ರ ನಡೆಸಿ ಲೋಕಾಯುಕ್ತ ದಾಳಿಗೆ ಸಿಲುಕಿಸಿದ್ದಾರೆ'' ಎಂದು ಆರೋಪಿಸಿದ್ದಾರೆ.

ನಮ್ಮ ಮನೆಯಲ್ಲಿ ಸಿಕ್ಕಿರುವ ಹಣಕ್ಕೆ ದಾಖಲೆ ಇದೆ ;
ಅಡಕೆ ಬೆಳೆಗಾರರ ಮನೆಯಲ್ಲಿ ಕನಿಷ್ಠ 5-6 ಕೋಟಿ ರೂ. ಹಣ ಇರುತ್ತದೆ. ಚನ್ನಗಿರಿ ತಾಲೂಕು ಅಡಕೆ ನಾಡು, ಎಲ್ಲರ ಮನೆಯಲ್ಲೂ ಹಣವಿರುತ್ತದೆ. ನಮ್ಮ ಕುಟುಂಬಕ್ಕೆ ಸೇರಿದ 125 ಎಕರೆ ಅಡಕೆ ತೋಟವಿದೆ. 2 ಕ್ರಷರ್ ಇದೆ, ಅಡಕೆ ಮಂಡಿಯಿದೆ. ಬೆಂಗಳೂರಿನ ಮನೆಗಳಲ್ಲಿ ಸಿಕ್ಕಿರುವ ಹಣ ನಮ್ಮ ಕುಟುಂಬದ್ದು. ಅದಕ್ಕೆಲ್ಲ ದಾಖಲೆ ಇದೆ ಎಂದು ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.

ನಾನು ತಪ್ಪು ಮಾಡಿಲ್ಲ ;
ಆಡಳಿತ ಪಕ್ಷದ ಶಾಸಕನ ಮನೆ ಮೇಲೆ ದಾಳಿ ಇತಿಹಾಸದಲ್ಲೇ ಮೊದಲು. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ. ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ನನಗೆ ಅಪಾರ ಗೌರವವಿದೆ. ನನ್ನ ವ್ಯಕ್ತಿತ್ವದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಗೊತ್ತಿದೆ ಎಂದು ಹೇಳಿದ್ದಾರೆ.
Karnataka BJP MLA Madal Virupakshappa busts out in tears, says its a plot.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm