ಬ್ರೇಕಿಂಗ್ ನ್ಯೂಸ್
08-03-23 11:49 am HK News Desk ಕರ್ನಾಟಕ
ದಾವಣಗೆರೆ, ಮಾ.8: ನನ್ನ ಮಗ ಕಚೇರಿಯಲ್ಲಿ ಸುಮ್ಮನೆ ಕುಳಿತಿದ್ದ, ಯಾರೂ ಇಬ್ಬರು ನಮ್ಮ ಕಚೇರಿಗೆ ಬಂದು ಹಣ ಇಟ್ಟು ಓಡಿ ಹೋಗಿದ್ದಾರೆ. ನಮ್ಮ ಮೇಲೆ ಷಡ್ಯಂತ್ರ ನಡೆದಿದೆ ಎಂದು ಭ್ರಷ್ಟಾಚಾರ ಆರೋಪ ಹೊತ್ತಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಣ್ಣೀರು ಹಾಕಿದ್ದಾರೆ.
ಚನ್ನಗಿರಿ ತಾಲೂಕಿನ ಚನ್ನೇಶಪುರದಲ್ಲಿ ಮಂಗಳವಾರ ಮಾತನಾಡಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, "ಯಾರೋ ಇಬ್ಬರು ನಮ್ಮ ಕಚೇರಿಗೆ ಹಣ ತಂದಿಟ್ಟು ಓಡಿ ಹೋದರು. ಆನಂತರ ನನ್ನ ಮಗನ ಕೈಯಲ್ಲಿ ಹಣದ ಇಟ್ಟು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದರು. ನನ್ನ ಮಗ ಪ್ರಶಾಂತ್ ಸುಮ್ಮನೆ ಕುಳಿತಿದ್ದನು. ಯಾರೋ ನಮ್ಮ ಕುಟುಂಬದ ಮೇಲೆ ಷಡ್ಯಂತ್ರ ನಡೆಸಿ ಲೋಕಾಯುಕ್ತ ದಾಳಿಗೆ ಸಿಲುಕಿಸಿದ್ದಾರೆ'' ಎಂದು ಆರೋಪಿಸಿದ್ದಾರೆ.

ನಮ್ಮ ಮನೆಯಲ್ಲಿ ಸಿಕ್ಕಿರುವ ಹಣಕ್ಕೆ ದಾಖಲೆ ಇದೆ ;
ಅಡಕೆ ಬೆಳೆಗಾರರ ಮನೆಯಲ್ಲಿ ಕನಿಷ್ಠ 5-6 ಕೋಟಿ ರೂ. ಹಣ ಇರುತ್ತದೆ. ಚನ್ನಗಿರಿ ತಾಲೂಕು ಅಡಕೆ ನಾಡು, ಎಲ್ಲರ ಮನೆಯಲ್ಲೂ ಹಣವಿರುತ್ತದೆ. ನಮ್ಮ ಕುಟುಂಬಕ್ಕೆ ಸೇರಿದ 125 ಎಕರೆ ಅಡಕೆ ತೋಟವಿದೆ. 2 ಕ್ರಷರ್ ಇದೆ, ಅಡಕೆ ಮಂಡಿಯಿದೆ. ಬೆಂಗಳೂರಿನ ಮನೆಗಳಲ್ಲಿ ಸಿಕ್ಕಿರುವ ಹಣ ನಮ್ಮ ಕುಟುಂಬದ್ದು. ಅದಕ್ಕೆಲ್ಲ ದಾಖಲೆ ಇದೆ ಎಂದು ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.

ನಾನು ತಪ್ಪು ಮಾಡಿಲ್ಲ ;
ಆಡಳಿತ ಪಕ್ಷದ ಶಾಸಕನ ಮನೆ ಮೇಲೆ ದಾಳಿ ಇತಿಹಾಸದಲ್ಲೇ ಮೊದಲು. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ. ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ನನಗೆ ಅಪಾರ ಗೌರವವಿದೆ. ನನ್ನ ವ್ಯಕ್ತಿತ್ವದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಗೊತ್ತಿದೆ ಎಂದು ಹೇಳಿದ್ದಾರೆ.
Karnataka BJP MLA Madal Virupakshappa busts out in tears, says its a plot.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 09:58 pm
Mangalore Correspondent
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
ದ.ಕ. - ಉಡುಪಿ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್ಪಿಜಿ ಸ...
13-03-26 01:51 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm