ಬ್ರೇಕಿಂಗ್ ನ್ಯೂಸ್
08-03-23 11:49 am HK News Desk ಕರ್ನಾಟಕ
ದಾವಣಗೆರೆ, ಮಾ.8: ನನ್ನ ಮಗ ಕಚೇರಿಯಲ್ಲಿ ಸುಮ್ಮನೆ ಕುಳಿತಿದ್ದ, ಯಾರೂ ಇಬ್ಬರು ನಮ್ಮ ಕಚೇರಿಗೆ ಬಂದು ಹಣ ಇಟ್ಟು ಓಡಿ ಹೋಗಿದ್ದಾರೆ. ನಮ್ಮ ಮೇಲೆ ಷಡ್ಯಂತ್ರ ನಡೆದಿದೆ ಎಂದು ಭ್ರಷ್ಟಾಚಾರ ಆರೋಪ ಹೊತ್ತಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಣ್ಣೀರು ಹಾಕಿದ್ದಾರೆ.
ಚನ್ನಗಿರಿ ತಾಲೂಕಿನ ಚನ್ನೇಶಪುರದಲ್ಲಿ ಮಂಗಳವಾರ ಮಾತನಾಡಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, "ಯಾರೋ ಇಬ್ಬರು ನಮ್ಮ ಕಚೇರಿಗೆ ಹಣ ತಂದಿಟ್ಟು ಓಡಿ ಹೋದರು. ಆನಂತರ ನನ್ನ ಮಗನ ಕೈಯಲ್ಲಿ ಹಣದ ಇಟ್ಟು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದರು. ನನ್ನ ಮಗ ಪ್ರಶಾಂತ್ ಸುಮ್ಮನೆ ಕುಳಿತಿದ್ದನು. ಯಾರೋ ನಮ್ಮ ಕುಟುಂಬದ ಮೇಲೆ ಷಡ್ಯಂತ್ರ ನಡೆಸಿ ಲೋಕಾಯುಕ್ತ ದಾಳಿಗೆ ಸಿಲುಕಿಸಿದ್ದಾರೆ'' ಎಂದು ಆರೋಪಿಸಿದ್ದಾರೆ.

ನಮ್ಮ ಮನೆಯಲ್ಲಿ ಸಿಕ್ಕಿರುವ ಹಣಕ್ಕೆ ದಾಖಲೆ ಇದೆ ;
ಅಡಕೆ ಬೆಳೆಗಾರರ ಮನೆಯಲ್ಲಿ ಕನಿಷ್ಠ 5-6 ಕೋಟಿ ರೂ. ಹಣ ಇರುತ್ತದೆ. ಚನ್ನಗಿರಿ ತಾಲೂಕು ಅಡಕೆ ನಾಡು, ಎಲ್ಲರ ಮನೆಯಲ್ಲೂ ಹಣವಿರುತ್ತದೆ. ನಮ್ಮ ಕುಟುಂಬಕ್ಕೆ ಸೇರಿದ 125 ಎಕರೆ ಅಡಕೆ ತೋಟವಿದೆ. 2 ಕ್ರಷರ್ ಇದೆ, ಅಡಕೆ ಮಂಡಿಯಿದೆ. ಬೆಂಗಳೂರಿನ ಮನೆಗಳಲ್ಲಿ ಸಿಕ್ಕಿರುವ ಹಣ ನಮ್ಮ ಕುಟುಂಬದ್ದು. ಅದಕ್ಕೆಲ್ಲ ದಾಖಲೆ ಇದೆ ಎಂದು ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.

ನಾನು ತಪ್ಪು ಮಾಡಿಲ್ಲ ;
ಆಡಳಿತ ಪಕ್ಷದ ಶಾಸಕನ ಮನೆ ಮೇಲೆ ದಾಳಿ ಇತಿಹಾಸದಲ್ಲೇ ಮೊದಲು. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ. ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ನನಗೆ ಅಪಾರ ಗೌರವವಿದೆ. ನನ್ನ ವ್ಯಕ್ತಿತ್ವದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಗೊತ್ತಿದೆ ಎಂದು ಹೇಳಿದ್ದಾರೆ.
Karnataka BJP MLA Madal Virupakshappa busts out in tears, says its a plot.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am